ಬ್ರೇಕಿಂಗ್ ನ್ಯೂಸ್
23-07-23 07:20 pm Mangalore Correspondent ಕರಾವಳಿ
ಉಳ್ಳಾಲ, ಜು.23: ಒಂದು ಕೈಲಿ ಮೊಬೈಲ್ ನೋಡ್ಕೊಂಡೇ ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ಸನ್ನ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನ ಬಸ್ ಪ್ರಯಾಣಿಕರೋರ್ವರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಮಂಗಳೂರಿನಿಂದ ತಲಪಾಡಿ ನಡುವೆ ಓಡಾಟ ನಡೆಸುವ 42 ರೂಟ್ ಸಂಖ್ಯೆಯ "ಸೈಂಟ್ ಆಂಟನಿ" ಸಿಟಿ ಬಸ್ಸಿನ ಚಾಲಕ ನಿರ್ಲಕ್ಷ್ಯದಿಂದ ಬಸ್ಸು ಚಲಾಯಿಸಿದ್ದಾನೆ. ಭಾನುವಾರ ಮಧ್ಯಾಹ್ನದ ವೇಳೆ ಪ್ರಯಾಣಿಕರು ತುಂಬಿದ್ದ ಬಸ್ಸು ಮಂಗಳೂರಿನಿಂದ ತಲಪಾಡಿಗೆ ಸಾಗುತ್ತಿದ್ದ ವೇಳೆ ಚಾಲಕ ಮೊಬೈಲನ್ನ ನೋಡ್ಕೊಂಡೇ ಒಂದು ಕೈಯಲ್ಲೇ ಸ್ಟೇರಿಂಗನ್ನ ತಿರುಗಿಸಿ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನ ಎದುರಿನ ಕ್ಯಾಬಿನ್ ಸೀಟಲ್ಲಿ ಕುಳಿತುಕೊಂಡಿದ್ದ ಪ್ರಯಾಣಿಕರೋರ್ವರು ಚಾಲಕನ ನಡೆಯಿಂದ ಕುಪಿತಗೊಂಡಿದ್ದು ಜಪ್ಪಿನಮೊಗರುವಿಗೆ ಬಸ್ಸು ತಲುಪಿದಾಗ ತನ್ನ ಮೊಬೈಲಲ್ಲಿ ಅಜಾಗರೂಕತೆಯ ಚಾಲನೆಯನ್ನ ವೀಡಿಯೋ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.
ಚಾಲಕನನ್ನ ನಂಬಿಯೇ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಾರೆ. ಪ್ರಯಾಣಿಕರ ನಂಬಿಕಸ್ಥ ಚಾಲಕನೇ ಈ ರೀತಿ ಯಾರ ಗೊಡವೆ ಇಲ್ಲದೆ ಮೊಬೈಲನ್ನ ನೋಡಿಕೊಂಡು ಬಸ್ಸು ಚಲಾಯಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಚಾಲನೆಯಲ್ಲಿ ಮೊಬೈಲ್ ಬಳಸಿದರೆ ಅಂಥವರ ಡ್ರೈವಿಂಗ್ ಲೈಸೆನ್ಸ್ ರದ್ದು ಪಡಿಸುವ ಹಕ್ಕು ಆರ್ ಟಿಓ ಅಧಿಕಾರಿಗಳಿಗೆ ಇದೆ. ಇಂತಹ ಬೇಜವ್ದಾರಿ ಚಾಲಕರ ಡ್ರೈವಿಂಗ್ ಲೈಸನ್ಸ್ ರದ್ದು ಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
St Antony Travels Route No. 42 bus driver in #Mangalore uses his #mobile while operating the #bus for kilometres through the city without thinking twice about endangering the lives of the passengers. One of the travellers films the trip. #BreakingNews
— Headline Karnataka (@hknewsonline) July 23, 2023
@compolmlr @alokkumar6994 pic.twitter.com/yqswLeETDk
St Antony Travels Route No. 42 bus driver in Mangalore uses his mobile while operating the bus for kilometres through the city without thinking twice about endangering the lives of the passengers. One of the travellers films the trip.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm