ಬ್ರೇಕಿಂಗ್ ನ್ಯೂಸ್
23-07-23 07:20 pm Mangalore Correspondent ಕರಾವಳಿ
ಉಳ್ಳಾಲ, ಜು.23: ಒಂದು ಕೈಲಿ ಮೊಬೈಲ್ ನೋಡ್ಕೊಂಡೇ ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ಸನ್ನ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನ ಬಸ್ ಪ್ರಯಾಣಿಕರೋರ್ವರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಮಂಗಳೂರಿನಿಂದ ತಲಪಾಡಿ ನಡುವೆ ಓಡಾಟ ನಡೆಸುವ 42 ರೂಟ್ ಸಂಖ್ಯೆಯ "ಸೈಂಟ್ ಆಂಟನಿ" ಸಿಟಿ ಬಸ್ಸಿನ ಚಾಲಕ ನಿರ್ಲಕ್ಷ್ಯದಿಂದ ಬಸ್ಸು ಚಲಾಯಿಸಿದ್ದಾನೆ. ಭಾನುವಾರ ಮಧ್ಯಾಹ್ನದ ವೇಳೆ ಪ್ರಯಾಣಿಕರು ತುಂಬಿದ್ದ ಬಸ್ಸು ಮಂಗಳೂರಿನಿಂದ ತಲಪಾಡಿಗೆ ಸಾಗುತ್ತಿದ್ದ ವೇಳೆ ಚಾಲಕ ಮೊಬೈಲನ್ನ ನೋಡ್ಕೊಂಡೇ ಒಂದು ಕೈಯಲ್ಲೇ ಸ್ಟೇರಿಂಗನ್ನ ತಿರುಗಿಸಿ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನ ಎದುರಿನ ಕ್ಯಾಬಿನ್ ಸೀಟಲ್ಲಿ ಕುಳಿತುಕೊಂಡಿದ್ದ ಪ್ರಯಾಣಿಕರೋರ್ವರು ಚಾಲಕನ ನಡೆಯಿಂದ ಕುಪಿತಗೊಂಡಿದ್ದು ಜಪ್ಪಿನಮೊಗರುವಿಗೆ ಬಸ್ಸು ತಲುಪಿದಾಗ ತನ್ನ ಮೊಬೈಲಲ್ಲಿ ಅಜಾಗರೂಕತೆಯ ಚಾಲನೆಯನ್ನ ವೀಡಿಯೋ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.
ಚಾಲಕನನ್ನ ನಂಬಿಯೇ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಾರೆ. ಪ್ರಯಾಣಿಕರ ನಂಬಿಕಸ್ಥ ಚಾಲಕನೇ ಈ ರೀತಿ ಯಾರ ಗೊಡವೆ ಇಲ್ಲದೆ ಮೊಬೈಲನ್ನ ನೋಡಿಕೊಂಡು ಬಸ್ಸು ಚಲಾಯಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಚಾಲನೆಯಲ್ಲಿ ಮೊಬೈಲ್ ಬಳಸಿದರೆ ಅಂಥವರ ಡ್ರೈವಿಂಗ್ ಲೈಸೆನ್ಸ್ ರದ್ದು ಪಡಿಸುವ ಹಕ್ಕು ಆರ್ ಟಿಓ ಅಧಿಕಾರಿಗಳಿಗೆ ಇದೆ. ಇಂತಹ ಬೇಜವ್ದಾರಿ ಚಾಲಕರ ಡ್ರೈವಿಂಗ್ ಲೈಸನ್ಸ್ ರದ್ದು ಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
St Antony Travels Route No. 42 bus driver in #Mangalore uses his #mobile while operating the #bus for kilometres through the city without thinking twice about endangering the lives of the passengers. One of the travellers films the trip. #BreakingNews
— Headline Karnataka (@hknewsonline) July 23, 2023
@compolmlr @alokkumar6994 pic.twitter.com/yqswLeETDk
St Antony Travels Route No. 42 bus driver in Mangalore uses his mobile while operating the bus for kilometres through the city without thinking twice about endangering the lives of the passengers. One of the travellers films the trip.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm