ಬ್ರೇಕಿಂಗ್ ನ್ಯೂಸ್
23-07-23 07:20 pm Mangalore Correspondent ಕರಾವಳಿ
ಉಳ್ಳಾಲ, ಜು.23: ಒಂದು ಕೈಲಿ ಮೊಬೈಲ್ ನೋಡ್ಕೊಂಡೇ ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ಸನ್ನ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನ ಬಸ್ ಪ್ರಯಾಣಿಕರೋರ್ವರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಮಂಗಳೂರಿನಿಂದ ತಲಪಾಡಿ ನಡುವೆ ಓಡಾಟ ನಡೆಸುವ 42 ರೂಟ್ ಸಂಖ್ಯೆಯ "ಸೈಂಟ್ ಆಂಟನಿ" ಸಿಟಿ ಬಸ್ಸಿನ ಚಾಲಕ ನಿರ್ಲಕ್ಷ್ಯದಿಂದ ಬಸ್ಸು ಚಲಾಯಿಸಿದ್ದಾನೆ. ಭಾನುವಾರ ಮಧ್ಯಾಹ್ನದ ವೇಳೆ ಪ್ರಯಾಣಿಕರು ತುಂಬಿದ್ದ ಬಸ್ಸು ಮಂಗಳೂರಿನಿಂದ ತಲಪಾಡಿಗೆ ಸಾಗುತ್ತಿದ್ದ ವೇಳೆ ಚಾಲಕ ಮೊಬೈಲನ್ನ ನೋಡ್ಕೊಂಡೇ ಒಂದು ಕೈಯಲ್ಲೇ ಸ್ಟೇರಿಂಗನ್ನ ತಿರುಗಿಸಿ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನ ಎದುರಿನ ಕ್ಯಾಬಿನ್ ಸೀಟಲ್ಲಿ ಕುಳಿತುಕೊಂಡಿದ್ದ ಪ್ರಯಾಣಿಕರೋರ್ವರು ಚಾಲಕನ ನಡೆಯಿಂದ ಕುಪಿತಗೊಂಡಿದ್ದು ಜಪ್ಪಿನಮೊಗರುವಿಗೆ ಬಸ್ಸು ತಲುಪಿದಾಗ ತನ್ನ ಮೊಬೈಲಲ್ಲಿ ಅಜಾಗರೂಕತೆಯ ಚಾಲನೆಯನ್ನ ವೀಡಿಯೋ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.
ಚಾಲಕನನ್ನ ನಂಬಿಯೇ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಾರೆ. ಪ್ರಯಾಣಿಕರ ನಂಬಿಕಸ್ಥ ಚಾಲಕನೇ ಈ ರೀತಿ ಯಾರ ಗೊಡವೆ ಇಲ್ಲದೆ ಮೊಬೈಲನ್ನ ನೋಡಿಕೊಂಡು ಬಸ್ಸು ಚಲಾಯಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಚಾಲನೆಯಲ್ಲಿ ಮೊಬೈಲ್ ಬಳಸಿದರೆ ಅಂಥವರ ಡ್ರೈವಿಂಗ್ ಲೈಸೆನ್ಸ್ ರದ್ದು ಪಡಿಸುವ ಹಕ್ಕು ಆರ್ ಟಿಓ ಅಧಿಕಾರಿಗಳಿಗೆ ಇದೆ. ಇಂತಹ ಬೇಜವ್ದಾರಿ ಚಾಲಕರ ಡ್ರೈವಿಂಗ್ ಲೈಸನ್ಸ್ ರದ್ದು ಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
St Antony Travels Route No. 42 bus driver in #Mangalore uses his #mobile while operating the #bus for kilometres through the city without thinking twice about endangering the lives of the passengers. One of the travellers films the trip. #BreakingNews
— Headline Karnataka (@hknewsonline) July 23, 2023
@compolmlr @alokkumar6994 pic.twitter.com/yqswLeETDk
St Antony Travels Route No. 42 bus driver in Mangalore uses his mobile while operating the bus for kilometres through the city without thinking twice about endangering the lives of the passengers. One of the travellers films the trip.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm