ಬ್ರೇಕಿಂಗ್ ನ್ಯೂಸ್
24-07-23 01:57 pm Udupi Correspondent ಕರಾವಳಿ
ಕುಂದಾಪುರ, ಜುಲೈ 24: ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕನೋರ್ವ ಅಲ್ಲಿ ರೀಲ್ಸ್ ಮಾಡಲು ಹೋಗಿ ಜಾರಿ ನೀರಿಗೆ ಬಿದ್ದ ಘಟನೆ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ.
ನೀರಿಗೆ ಬಿದ್ದ ಯುವಕನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನಿವಾಸಿ 23 ವರ್ಷದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್, ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ರೀಲ್ಸ್ ಮಾಡಲೆಂದು ಫೋಟೋ ಶೂಟ್ ಮಾಡುತ್ತಿದ್ದ ವೇಳೆ ಜಾರಿ ಕೆಳಗೆ ಬಿದ್ದಿದ್ದಾನೆ. ವಿಡಿಯೋ ಮಾಡುತ್ತಿದ್ದಾಗಲೇ ಬಂಡೆ ಕಲ್ಲಿನಿಂದ ಜಾರಿ ಬಿದ್ದಿರುವುದು ಸ್ನೇಹಿತನ ಕ್ಯಾಮರಾದಲ್ಲಿ ದಾಖಲಾಗಿದೆ.
ಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರು ನಿನ್ನೆ ರಾತ್ರಿ ವರೆಗೆ ಹುಡುಕಿದರೂ ಇದುವರೆಗೆ ಪತ್ತೆಯಾಗಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
Udupi Kundapur youth slips at Arasinagundi Falls while shooting for reels. A youth, native of Shivamogga, who had arrived to watch Arasinagundi Falls at Kollur, fell into it accidentally and got washed away into Sauparnika river on Sunday. The video of the incident has gone viral on social media.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm