ಬ್ರೇಕಿಂಗ್ ನ್ಯೂಸ್
24-07-23 01:57 pm Udupi Correspondent ಕರಾವಳಿ
ಕುಂದಾಪುರ, ಜುಲೈ 24: ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕನೋರ್ವ ಅಲ್ಲಿ ರೀಲ್ಸ್ ಮಾಡಲು ಹೋಗಿ ಜಾರಿ ನೀರಿಗೆ ಬಿದ್ದ ಘಟನೆ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ.
ನೀರಿಗೆ ಬಿದ್ದ ಯುವಕನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನಿವಾಸಿ 23 ವರ್ಷದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್, ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ರೀಲ್ಸ್ ಮಾಡಲೆಂದು ಫೋಟೋ ಶೂಟ್ ಮಾಡುತ್ತಿದ್ದ ವೇಳೆ ಜಾರಿ ಕೆಳಗೆ ಬಿದ್ದಿದ್ದಾನೆ. ವಿಡಿಯೋ ಮಾಡುತ್ತಿದ್ದಾಗಲೇ ಬಂಡೆ ಕಲ್ಲಿನಿಂದ ಜಾರಿ ಬಿದ್ದಿರುವುದು ಸ್ನೇಹಿತನ ಕ್ಯಾಮರಾದಲ್ಲಿ ದಾಖಲಾಗಿದೆ.
ಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರು ನಿನ್ನೆ ರಾತ್ರಿ ವರೆಗೆ ಹುಡುಕಿದರೂ ಇದುವರೆಗೆ ಪತ್ತೆಯಾಗಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
Udupi Kundapur youth slips at Arasinagundi Falls while shooting for reels. A youth, native of Shivamogga, who had arrived to watch Arasinagundi Falls at Kollur, fell into it accidentally and got washed away into Sauparnika river on Sunday. The video of the incident has gone viral on social media.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm