ಬ್ರೇಕಿಂಗ್ ನ್ಯೂಸ್
04-11-20 04:48 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು, ಮಂತ್ರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ - ಶಿರಾಟ್ ಘಾಟ್ ದಾರಿಯಾಗಿ ಆಗಮಿಸುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮನವಿ ಮಾಡಿದ್ದಾರೆ.
ಸಕಲೇಶಪುರ ಭಾಗದಲ್ಲಿ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮಿಥುನ್ ರೈ, ನ.5ರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಬಿಜೆಪಿ ನಾಯಕರು, ಸಕಲೇಶಪುರ - ಶಿರಾಡಿ ಘಾಟ್ ಮುಖಾಂತರ ಆಗಮಿಸಿ. ಅಲ್ಲದೆ, ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ಮಂಗಳೂರಿನಲ್ಲಿ ಟ್ರೆಂಡ್ ಆಗಿರುವ ‘ರೋಡ್ ಚಾಲೆಂಜ್ " ಹ್ಯಾಶ್ಟ್ಯಾಗ್ನಲ್ಲಿ ಭಾಗಿಯಾಗಿರಿ ಎಂದು ಹೇಳಿ ರಾಜ್ಯ ಬಿಜೆಪಿ ಸರಕಾರದ ನಾಯಕರನ್ನು ಅಣಕಿಸಿದ್ದಾರೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ, ಗುಂಡ್ಯ, ಸಕಲೇಶಪುರ ಭಾಗದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ‘ರೋಡ್ ಚಾಲೆಂಜ್’ ಎಂಬ ಹ್ಯಾಶ್ಟ್ಯಾಗ್ನಲ್ಲಿ ಟೀಕೆಗೆ ಗುರಿಯಾಗಿದೆ. ಹೆದ್ದಾರಿ ಸರಿಮಾಡದ ರಾಜ್ಯ ಸರಕಾರದ ನಾಯಕರಿಗೆ ಟ್ಯಾಗ್ ಮಾಡುವ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಈ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ.
I request all the leaders & State Exec. committee members of the @BJP4Karnataka who are traveling to Dakshina Kannada district to attend the State Committee meeting, to travel by the National Highway via Sakleshpur by Shiradi Ghat , make videos & share it on the Social Media....
— Mithun Rai (@TheMithunRai) November 4, 2020
Youth Congress leader Mithun Rai has appealed BJP ministers coming to Mangalore for a special executive meeting to come via Shiradhi Ghat to see the wonderful roads.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
20-09-24 02:27 pm
Mangalore Correspondent
ಅಮೃತ ನಗರೋತ್ಥಾನ ಯೋಜನೆ ಕಾಮಗಾರಿ ಮಾಹಿತಿ ನೀಡದ ಅಧಿಕ...
19-09-24 11:12 pm
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am