ಬ್ರೇಕಿಂಗ್ ನ್ಯೂಸ್
04-11-20 04:48 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು, ಮಂತ್ರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ - ಶಿರಾಟ್ ಘಾಟ್ ದಾರಿಯಾಗಿ ಆಗಮಿಸುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮನವಿ ಮಾಡಿದ್ದಾರೆ.
ಸಕಲೇಶಪುರ ಭಾಗದಲ್ಲಿ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮಿಥುನ್ ರೈ, ನ.5ರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಬಿಜೆಪಿ ನಾಯಕರು, ಸಕಲೇಶಪುರ - ಶಿರಾಡಿ ಘಾಟ್ ಮುಖಾಂತರ ಆಗಮಿಸಿ. ಅಲ್ಲದೆ, ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ಮಂಗಳೂರಿನಲ್ಲಿ ಟ್ರೆಂಡ್ ಆಗಿರುವ ‘ರೋಡ್ ಚಾಲೆಂಜ್ " ಹ್ಯಾಶ್ಟ್ಯಾಗ್ನಲ್ಲಿ ಭಾಗಿಯಾಗಿರಿ ಎಂದು ಹೇಳಿ ರಾಜ್ಯ ಬಿಜೆಪಿ ಸರಕಾರದ ನಾಯಕರನ್ನು ಅಣಕಿಸಿದ್ದಾರೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ, ಗುಂಡ್ಯ, ಸಕಲೇಶಪುರ ಭಾಗದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ‘ರೋಡ್ ಚಾಲೆಂಜ್’ ಎಂಬ ಹ್ಯಾಶ್ಟ್ಯಾಗ್ನಲ್ಲಿ ಟೀಕೆಗೆ ಗುರಿಯಾಗಿದೆ. ಹೆದ್ದಾರಿ ಸರಿಮಾಡದ ರಾಜ್ಯ ಸರಕಾರದ ನಾಯಕರಿಗೆ ಟ್ಯಾಗ್ ಮಾಡುವ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಈ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ.
I request all the leaders & State Exec. committee members of the @BJP4Karnataka who are traveling to Dakshina Kannada district to attend the State Committee meeting, to travel by the National Highway via Sakleshpur by Shiradi Ghat , make videos & share it on the Social Media....
— Mithun Rai (@TheMithunRai) November 4, 2020
Youth Congress leader Mithun Rai has appealed BJP ministers coming to Mangalore for a special executive meeting to come via Shiradhi Ghat to see the wonderful roads.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm