ಬ್ರೇಕಿಂಗ್ ನ್ಯೂಸ್
04-11-20 04:48 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು, ಮಂತ್ರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ - ಶಿರಾಟ್ ಘಾಟ್ ದಾರಿಯಾಗಿ ಆಗಮಿಸುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮನವಿ ಮಾಡಿದ್ದಾರೆ.
ಸಕಲೇಶಪುರ ಭಾಗದಲ್ಲಿ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮಿಥುನ್ ರೈ, ನ.5ರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಬಿಜೆಪಿ ನಾಯಕರು, ಸಕಲೇಶಪುರ - ಶಿರಾಡಿ ಘಾಟ್ ಮುಖಾಂತರ ಆಗಮಿಸಿ. ಅಲ್ಲದೆ, ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ಮಂಗಳೂರಿನಲ್ಲಿ ಟ್ರೆಂಡ್ ಆಗಿರುವ ‘ರೋಡ್ ಚಾಲೆಂಜ್ " ಹ್ಯಾಶ್ಟ್ಯಾಗ್ನಲ್ಲಿ ಭಾಗಿಯಾಗಿರಿ ಎಂದು ಹೇಳಿ ರಾಜ್ಯ ಬಿಜೆಪಿ ಸರಕಾರದ ನಾಯಕರನ್ನು ಅಣಕಿಸಿದ್ದಾರೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ, ಗುಂಡ್ಯ, ಸಕಲೇಶಪುರ ಭಾಗದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ‘ರೋಡ್ ಚಾಲೆಂಜ್’ ಎಂಬ ಹ್ಯಾಶ್ಟ್ಯಾಗ್ನಲ್ಲಿ ಟೀಕೆಗೆ ಗುರಿಯಾಗಿದೆ. ಹೆದ್ದಾರಿ ಸರಿಮಾಡದ ರಾಜ್ಯ ಸರಕಾರದ ನಾಯಕರಿಗೆ ಟ್ಯಾಗ್ ಮಾಡುವ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಈ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ.
I request all the leaders & State Exec. committee members of the @BJP4Karnataka who are traveling to Dakshina Kannada district to attend the State Committee meeting, to travel by the National Highway via Sakleshpur by Shiradi Ghat , make videos & share it on the Social Media....
— Mithun Rai (@TheMithunRai) November 4, 2020
Youth Congress leader Mithun Rai has appealed BJP ministers coming to Mangalore for a special executive meeting to come via Shiradhi Ghat to see the wonderful roads.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm