ಬ್ರೇಕಿಂಗ್ ನ್ಯೂಸ್
04-11-20 04:48 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು, ಮಂತ್ರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ - ಶಿರಾಟ್ ಘಾಟ್ ದಾರಿಯಾಗಿ ಆಗಮಿಸುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮನವಿ ಮಾಡಿದ್ದಾರೆ.
ಸಕಲೇಶಪುರ ಭಾಗದಲ್ಲಿ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮಿಥುನ್ ರೈ, ನ.5ರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಬಿಜೆಪಿ ನಾಯಕರು, ಸಕಲೇಶಪುರ - ಶಿರಾಡಿ ಘಾಟ್ ಮುಖಾಂತರ ಆಗಮಿಸಿ. ಅಲ್ಲದೆ, ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ಮಂಗಳೂರಿನಲ್ಲಿ ಟ್ರೆಂಡ್ ಆಗಿರುವ ‘ರೋಡ್ ಚಾಲೆಂಜ್ " ಹ್ಯಾಶ್ಟ್ಯಾಗ್ನಲ್ಲಿ ಭಾಗಿಯಾಗಿರಿ ಎಂದು ಹೇಳಿ ರಾಜ್ಯ ಬಿಜೆಪಿ ಸರಕಾರದ ನಾಯಕರನ್ನು ಅಣಕಿಸಿದ್ದಾರೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ, ಗುಂಡ್ಯ, ಸಕಲೇಶಪುರ ಭಾಗದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ‘ರೋಡ್ ಚಾಲೆಂಜ್’ ಎಂಬ ಹ್ಯಾಶ್ಟ್ಯಾಗ್ನಲ್ಲಿ ಟೀಕೆಗೆ ಗುರಿಯಾಗಿದೆ. ಹೆದ್ದಾರಿ ಸರಿಮಾಡದ ರಾಜ್ಯ ಸರಕಾರದ ನಾಯಕರಿಗೆ ಟ್ಯಾಗ್ ಮಾಡುವ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಈ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ.
I request all the leaders & State Exec. committee members of the @BJP4Karnataka who are traveling to Dakshina Kannada district to attend the State Committee meeting, to travel by the National Highway via Sakleshpur by Shiradi Ghat , make videos & share it on the Social Media....
— Mithun Rai (@TheMithunRai) November 4, 2020
Youth Congress leader Mithun Rai has appealed BJP ministers coming to Mangalore for a special executive meeting to come via Shiradhi Ghat to see the wonderful roads.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm