ಬ್ರೇಕಿಂಗ್ ನ್ಯೂಸ್
04-11-20 04:48 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು, ಮಂತ್ರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ - ಶಿರಾಟ್ ಘಾಟ್ ದಾರಿಯಾಗಿ ಆಗಮಿಸುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮನವಿ ಮಾಡಿದ್ದಾರೆ.
ಸಕಲೇಶಪುರ ಭಾಗದಲ್ಲಿ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮಿಥುನ್ ರೈ, ನ.5ರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಬಿಜೆಪಿ ನಾಯಕರು, ಸಕಲೇಶಪುರ - ಶಿರಾಡಿ ಘಾಟ್ ಮುಖಾಂತರ ಆಗಮಿಸಿ. ಅಲ್ಲದೆ, ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ಮಂಗಳೂರಿನಲ್ಲಿ ಟ್ರೆಂಡ್ ಆಗಿರುವ ‘ರೋಡ್ ಚಾಲೆಂಜ್ " ಹ್ಯಾಶ್ಟ್ಯಾಗ್ನಲ್ಲಿ ಭಾಗಿಯಾಗಿರಿ ಎಂದು ಹೇಳಿ ರಾಜ್ಯ ಬಿಜೆಪಿ ಸರಕಾರದ ನಾಯಕರನ್ನು ಅಣಕಿಸಿದ್ದಾರೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ, ಗುಂಡ್ಯ, ಸಕಲೇಶಪುರ ಭಾಗದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ‘ರೋಡ್ ಚಾಲೆಂಜ್’ ಎಂಬ ಹ್ಯಾಶ್ಟ್ಯಾಗ್ನಲ್ಲಿ ಟೀಕೆಗೆ ಗುರಿಯಾಗಿದೆ. ಹೆದ್ದಾರಿ ಸರಿಮಾಡದ ರಾಜ್ಯ ಸರಕಾರದ ನಾಯಕರಿಗೆ ಟ್ಯಾಗ್ ಮಾಡುವ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಈ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ.
I request all the leaders & State Exec. committee members of the @BJP4Karnataka who are traveling to Dakshina Kannada district to attend the State Committee meeting, to travel by the National Highway via Sakleshpur by Shiradi Ghat , make videos & share it on the Social Media....
— Mithun Rai (@TheMithunRai) November 4, 2020
Youth Congress leader Mithun Rai has appealed BJP ministers coming to Mangalore for a special executive meeting to come via Shiradhi Ghat to see the wonderful roads.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm