ಬ್ರೇಕಿಂಗ್ ನ್ಯೂಸ್
04-11-20 04:48 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು, ಮಂತ್ರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ - ಶಿರಾಟ್ ಘಾಟ್ ದಾರಿಯಾಗಿ ಆಗಮಿಸುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮನವಿ ಮಾಡಿದ್ದಾರೆ.
ಸಕಲೇಶಪುರ ಭಾಗದಲ್ಲಿ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮಿಥುನ್ ರೈ, ನ.5ರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಬಿಜೆಪಿ ನಾಯಕರು, ಸಕಲೇಶಪುರ - ಶಿರಾಡಿ ಘಾಟ್ ಮುಖಾಂತರ ಆಗಮಿಸಿ. ಅಲ್ಲದೆ, ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ಮಂಗಳೂರಿನಲ್ಲಿ ಟ್ರೆಂಡ್ ಆಗಿರುವ ‘ರೋಡ್ ಚಾಲೆಂಜ್ " ಹ್ಯಾಶ್ಟ್ಯಾಗ್ನಲ್ಲಿ ಭಾಗಿಯಾಗಿರಿ ಎಂದು ಹೇಳಿ ರಾಜ್ಯ ಬಿಜೆಪಿ ಸರಕಾರದ ನಾಯಕರನ್ನು ಅಣಕಿಸಿದ್ದಾರೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ, ಗುಂಡ್ಯ, ಸಕಲೇಶಪುರ ಭಾಗದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ‘ರೋಡ್ ಚಾಲೆಂಜ್’ ಎಂಬ ಹ್ಯಾಶ್ಟ್ಯಾಗ್ನಲ್ಲಿ ಟೀಕೆಗೆ ಗುರಿಯಾಗಿದೆ. ಹೆದ್ದಾರಿ ಸರಿಮಾಡದ ರಾಜ್ಯ ಸರಕಾರದ ನಾಯಕರಿಗೆ ಟ್ಯಾಗ್ ಮಾಡುವ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಈ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ.
I request all the leaders & State Exec. committee members of the @BJP4Karnataka who are traveling to Dakshina Kannada district to attend the State Committee meeting, to travel by the National Highway via Sakleshpur by Shiradi Ghat , make videos & share it on the Social Media....
— Mithun Rai (@TheMithunRai) November 4, 2020
Youth Congress leader Mithun Rai has appealed BJP ministers coming to Mangalore for a special executive meeting to come via Shiradhi Ghat to see the wonderful roads.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm