ಬ್ರೇಕಿಂಗ್ ನ್ಯೂಸ್
25-07-23 08:33 pm Mangalore Correspondent ಕರಾವಳಿ
ಮಂಗಳೂರು, ಜುಲೈ 25: ರಾಜ್ಯ ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ಜುಲೈ 25ರಿಂದ 26ರ ವರೆಗೆ ರೆಡ್ ಅಲರ್ಟ್ ನೀಡಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 26ರಂದು ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಸಾರಲಾಗಿದೆ. ಉಳಿದಂತೆ, ಪದವಿ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ದಕ್ಷಿಣ ಕನ್ನಡಕ್ಕೆ ಹೋಲಿಸಿದಲ್ಲಿ ಉಡುಪಿಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಎರಡನೇ ದಿನವೂ ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಎಲ್ಲ ನದಿಗಳೂ ತುಂಬಿ ಹರಿಯುತ್ತಿವೆ. ಹಲವು ಕಡೆಗಳಲ್ಲಿ ನೆರೆ ಬಂದಿದ್ದು, ನದಿ ದಡದ ನಿವಾಸಿಗಳಿಗೆ ತೊಂದರೆ ಉಂಟಾಗಿದೆ. ಜುಲೈ 25ರ ಮಂಗಳವಾರವೂ ರೆಟ್ ಅಲರ್ಟ್ ನೀಡಲಾಗಿದ್ದರೂ, ದೊಡ್ಡ ಮಟ್ಟದಲ್ಲಿ ಕರಾವಳಿ ಭಾಗದಲ್ಲಿ ಮಳೆ ಆಗಿಲ್ಲ. ಆದರೆ ರಾಜ್ಯ ಹವಾಮಾನ ಇಲಾಖೆ ಮತ್ತೊಂದು ದಿನಕ್ಕೆ ರೆಡ್ ಅಲರ್ಟ್ ವಿಸ್ತರಿಸಿದ್ದು, ದಿನವೊಂದರಲ್ಲಿ 200 ಮಿಮೀಗೂ ಹೆಚ್ಚು ಮಳೆ ಸುರಿಯುವ ಮುನ್ಸೂಚನೆ ನೀಡಿದೆ.
ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಬಳಿ ರಸ್ತೆಗೆ ನೀರು ನುಗ್ಗಿ ಮುಳುಗಡೆಯಾಗಿದ್ದರಿಂದ ಪಂಜ ಭಾಗದಿಂದ ಪದವಿ ಪರೀಕ್ಷೆಗೆ ಬರುತ್ತಿದ್ದ ವಿದ್ಯಾರ್ಥಿಗಳು ನೀರಿಗಿಳಿದು ನಡೆದುಕೊಂಡೇ ಬಂದಿದ್ದರು. ಇದರಿಂದಾಗಿ ಮಂಗಳವಾರ ಪದವಿ ಕಾಲೇಜಿಗೂ ರಜೆ ನೀಡಲಾಗಿತ್ತು.
Mangalore Heavy Rains, School and colleges declared second day on July 26th both in Udupi and Mangalore. Holidays declared for schools and PU Colleges only. Degree Colleges have no holiday.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm