ಬ್ರೇಕಿಂಗ್ ನ್ಯೂಸ್
25-07-23 08:33 pm Mangalore Correspondent ಕರಾವಳಿ
ಮಂಗಳೂರು, ಜುಲೈ 25: ರಾಜ್ಯ ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ಜುಲೈ 25ರಿಂದ 26ರ ವರೆಗೆ ರೆಡ್ ಅಲರ್ಟ್ ನೀಡಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 26ರಂದು ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಸಾರಲಾಗಿದೆ. ಉಳಿದಂತೆ, ಪದವಿ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ದಕ್ಷಿಣ ಕನ್ನಡಕ್ಕೆ ಹೋಲಿಸಿದಲ್ಲಿ ಉಡುಪಿಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಎರಡನೇ ದಿನವೂ ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಎಲ್ಲ ನದಿಗಳೂ ತುಂಬಿ ಹರಿಯುತ್ತಿವೆ. ಹಲವು ಕಡೆಗಳಲ್ಲಿ ನೆರೆ ಬಂದಿದ್ದು, ನದಿ ದಡದ ನಿವಾಸಿಗಳಿಗೆ ತೊಂದರೆ ಉಂಟಾಗಿದೆ. ಜುಲೈ 25ರ ಮಂಗಳವಾರವೂ ರೆಟ್ ಅಲರ್ಟ್ ನೀಡಲಾಗಿದ್ದರೂ, ದೊಡ್ಡ ಮಟ್ಟದಲ್ಲಿ ಕರಾವಳಿ ಭಾಗದಲ್ಲಿ ಮಳೆ ಆಗಿಲ್ಲ. ಆದರೆ ರಾಜ್ಯ ಹವಾಮಾನ ಇಲಾಖೆ ಮತ್ತೊಂದು ದಿನಕ್ಕೆ ರೆಡ್ ಅಲರ್ಟ್ ವಿಸ್ತರಿಸಿದ್ದು, ದಿನವೊಂದರಲ್ಲಿ 200 ಮಿಮೀಗೂ ಹೆಚ್ಚು ಮಳೆ ಸುರಿಯುವ ಮುನ್ಸೂಚನೆ ನೀಡಿದೆ.
ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಬಳಿ ರಸ್ತೆಗೆ ನೀರು ನುಗ್ಗಿ ಮುಳುಗಡೆಯಾಗಿದ್ದರಿಂದ ಪಂಜ ಭಾಗದಿಂದ ಪದವಿ ಪರೀಕ್ಷೆಗೆ ಬರುತ್ತಿದ್ದ ವಿದ್ಯಾರ್ಥಿಗಳು ನೀರಿಗಿಳಿದು ನಡೆದುಕೊಂಡೇ ಬಂದಿದ್ದರು. ಇದರಿಂದಾಗಿ ಮಂಗಳವಾರ ಪದವಿ ಕಾಲೇಜಿಗೂ ರಜೆ ನೀಡಲಾಗಿತ್ತು.
Mangalore Heavy Rains, School and colleges declared second day on July 26th both in Udupi and Mangalore. Holidays declared for schools and PU Colleges only. Degree Colleges have no holiday.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm