ಬ್ರೇಕಿಂಗ್ ನ್ಯೂಸ್
25-07-23 10:08 pm Mangalore Correspondent ಕರಾವಳಿ
ಮಂಗಳೂರು, ಜುಲೈ 25: ಮಂಗಳೂರಿನ ಹೆಸರಾಂತ ಉದ್ಯಮಿ ಅರ್ಜುನ್ ಮೊರಾಸ್ ಮತ್ತೊಂದು ಲಕ್ಸುರಿ ಕಾರನ್ನು ಖರೀದಿಸಿದ್ದಾರೆ. ಸ್ಪೋರ್ಟ್ಸ್ ಕಾರು, ಲಕ್ಸುರಿ ಕಾರುಗಳನ್ನು ಖರೀದಿಸುವ ಕ್ರೇಜ್ ಬೆಳೆಸಿಕೊಂಡಿರುವ ಅರ್ಜುನ್ ಮೊರಾಸ್ ಈ ಬಾರಿ ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ 707 ಮಾಡೆಲ್ ಕಾರನ್ನು ಖರೀದಿಸಿ ಮಂಗಳೂರಿಗೆ ಹೆಸರು ತಂದಿದ್ದಾರೆ.
ಅಂದಹಾಗೆ, ಈ ದುಬಾರಿ ಕಾರಿನ ಬೆಲೆ 7.6 ಕೋಟಿ ರೂ. ಆಗಿದ್ದು, ಭಾರತದಲ್ಲಿ ಖರೀದಿಯಾದ ಈ ಮಾಡೆಲಿನ ಎರಡನೇ ಕಾರು ಇದಾಗಿದೆ. ಮೊದಲ ಕಾರನ್ನು ಭೀಮಾ ಜುವೆಲ್ಲರ್ಸ್ ಸಂಸ್ಥೆಯ ಅಧ್ಯಕ್ಷ, ಮುಂಬೈ ಮೂಲದ ಗೋವಿಂದನ್ ಖರೀದಿಸಿದ್ದಾರೆ ಎಂದು ಗೂಗಲ್ ಮಾಹಿತಿ ನೀಡುತ್ತದೆ. ಅರ್ಜುನ್ ಮೊರಾಸ್ ಈ ಹಿಂದೆಯೂ ಅತಿ ದುಬಾರಿ ಲಕ್ಸುರಿ ಕಾರುಗಳನ್ನು ಖರೀದಿಸಿ ಗಮನ ಸೆಳೆದಿದ್ದರು. ಆಡಿ, ಬಿಎಂಡಬ್ಲ್ಯು, ಆಸ್ಟಿನ್ ಮಾದರಿಯ ಕಾರುಗಳನ್ನು ಮೊದಲ ಬಾರಿಗೆ ಮಂಗಳೂರಿಗೆ ತಂದಿದ್ದ ಹೆಗ್ಗಳಿಕೆ ಅರ್ಜುನ್ ಮೊರಾಸ್ ಅವರಿಗೆ ಸಲ್ಲುತ್ತದೆ.








2018ರಲ್ಲಿ ಆಸ್ಟನ್ ಮಾರ್ಟಿನ್ ವ್ಯಾಂಕ್ವಿಶ್ ಎನ್ನುವ ಹೆಸರಿನ ದುಬಾರಿ ಕಾರನ್ನು ಮೊರಾಸ್ ಖರೀದಿಸಿದ್ದರು. ಅದರ ಬೆಲೆ 7.18 ಕೋಟಿ ಆಗಿತ್ತು. ಆಸ್ಟನ್ ಮಾರ್ಟಿನ್ ಸರಣಿಗಳು ಇಂಗ್ಲೆಂಡ್ ನಲ್ಲಿ ತಯಾರಾಗುವ ಅತ್ಯಂತ ದುಬಾರಿ ಕಾರುಗಳಲ್ಲಿ ಒಂದೆನಿಸಿದೆ. ದುಬಾರಿ ಮತ್ತು ಆಕರ್ಷಕ ಕಾರುಗಳನ್ನು ಕೊಳ್ಳುವ ಕ್ರೇಜ್ ಬೆಳೆಸಿಕೊಂಡಿರುವ ಅರ್ಜುನ್ ಮೊರಾಸ್, ಜಗತ್ತಿನ ಮುಂಚೂಣಿ ಕಾರುಗಳನ್ನು ತನ್ನದಾಗಿಸಿಕೊಳ್ಳುತ್ತಿರುವುದು ಮಂಗಳೂರಿನ ಹೆಸರನ್ನು ಜಗತ್ತಿನಲ್ಲಿ ದೊಡ್ಡ ಸ್ಥಾನಕ್ಕೇರಿಸಿದೆ. ಅಲ್ಲದೆ, ಆ ಕಾರುಗಳಿಗೆ ಮಂಗಳೂರಿನಲ್ಲೇ ರಿಜಿಸ್ಟರ್ ಮಾಡಿಸಿ ನಂಬರ್ ಹಾಕಿಸಿಕೊಳ್ಳುವುದು ಮೊರಾಸ್ ಹೆಗ್ಗಳಿಕೆ. ಇದೇ ಕಾರಣಕ್ಕೆ ದುಬಾರಿ ಕಾರುಗಳ ಕ್ರೇಜ್ ಮುಂಬೈ ಬಿಟ್ಟರೆ, ಸಣ್ಣ ಸಿಟಿಯಾದರೂ ಮಂಗಳೂರನ್ನು ಜಗತ್ತಿನೆತ್ತರಕ್ಕೆ ತಂದು ನಿಲ್ಲಿಸಿದೆ. ನಾಲ್ಕು ವರ್ಷಗಳ ಹಿಂದೆ ಭಾರತದಲ್ಲಿ ಅತ್ಯಂತ ದುಬಾರಿ ಮತ್ತು ಕಾರಿನ ಕ್ರೇಜ್ ಇರುವ ಸಿಟಿಗಳಲ್ಲಿ ಮಂಗಳೂರಿಗೆ ಮೊದಲ ಸ್ಥಾನವನ್ನು ಸಮೀಕ್ಷೆಯೊಂದು ನೀಡಿತ್ತು.
Mangalore Entrepreneur Arjun Moraes is now the proud owner of an Aston Martin 707 DBX, the first in South India and the second in India. Arjun Moraes is the proud owner of the car, which was manufactured in the UK. In 2018, he was the proud owner of the Aston Martin Vanquish, which costs a cool Rs 7.18 crore. Arjun Moraes has a lot of interest in luxury cars, and he already owns several cars manufactured in different countries. He happens to be the first person from the city to buy Audi, BMW, and Aston cars. He makes it a point to register his cars in the city itself.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm