ಬ್ರೇಕಿಂಗ್ ನ್ಯೂಸ್
27-07-23 02:06 pm Udupi Correspondent ಕರಾವಳಿ
ಬೆಂಗಳೂರು, ಜುಲೈ 27: ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣವನ್ನು ಮಕ್ಕಳಾಟವೆಂದು ನಾನು ಹೇಳಿಲ್ಲ. ಬಿಜೆಪಿಯವರು ಇದನ್ನು ಅನಗತ್ಯವಾಗಿ ರಾಜಕೀಯಗೊಳಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಗ್ಗೆ ಯುವಮೋರ್ಚಾ ಕಾರ್ಯಕರ್ತರು ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದ್ದಾರೆ.
ಘಟನೆ ಬಗ್ಗೆ ಗೃಹ ಸಚಿವರು ಲಘುವಾಗಿ ಮಾತನಾಡಿದ್ದಾರೆ, ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ತಡೆದಿದ್ದಾರೆ.
ಮನೆಯಿಂದ ಹೊರಬಂದು ಸುದ್ದಿ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ ಗೃಹ ಸಚಿವರು, ಸ್ನೇಹಿತರ ಮಧ್ಯೆ ಇಂತಹ ಘಟನೆಗಳು ನಡೆಯುತ್ತೆ, ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತೆ ಎಂದು ಹೇಳಿದ್ದೇನೆ, ಅಂತಹ ಘಟನೆ ಕುರಿತು ಕಾಲೇಜಿನ ಪ್ರಿನ್ಸಿಪಾಲ್ಗೆ ಬಿಡಬೇಕು. ಅದಕ್ಕೆ ಅವರನ್ನ ಸಸ್ಪೆಂಡ್ ಮಾಡೋದು ಅಥವಾ ಇನ್ನು ಹೆಚ್ಚಿನ ಕ್ರಮ ಬೇಕು ಅಂದರೆ ತೆಗೆದುಕೊಳ್ಳುತ್ತಾರೆ, ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶ ಮಾಡಬಾರದು ಎಂಬ ಉದ್ದೇಶದಲ್ಲಿ ಹೇಳಿದ್ದೇನೆ ಎಂದರು.
ಘಟನೆ ಕುರಿತು ಈಗಾಗಲೇ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ. ತನಿಖೆ ಆಗುತ್ತದೆ. ಏನು ಘಟನೆ ಆಗಿದೆ ಅದರ ಸತ್ಯಾಸತ್ಯತೆ ಹೊರಬರುತ್ತದೆ ಎಂದಿದ್ದಾರೆ.
Karnataka Home Minister G Parameshwar calls toilet camera video shooting in Udupi minor issue between friends, says BJP politicising it. On Wednesday, 26th July 2023, Karnataka’s Home Minister G Parameshwar said that the shameful case from a college in Udupi where videos of Hindu girl students were shot in a restroom by Muslim girl students is a ‘small incident’. He said that the Bharatiya Janata Party (BJP) is politicising this issue.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm