ಬ್ರೇಕಿಂಗ್ ನ್ಯೂಸ್
27-07-23 07:49 pm Udupi Correspondent ಕರಾವಳಿ
ಉಡುಪಿ, ಜುಲೈ 27: ನಾನು ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸಂಬಂಧಪಟ್ಟ ವಿಚಾರ. ಏನು ಹೇಳೋದಕ್ಕೂ ಸ್ವಲ್ಪ ಟೈಮ್ ಬೇಕಾಗತ್ತೆ. ಟು ಮಿನಿಟ್ಸ್ ನೂಡಲ್ಸ್ ಥರ ಅಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್, ತನ್ನನ್ನು ಪದೇ ಪದೇ ಪ್ರಶ್ನೆ ಮಾಡಿದ ಟಿವಿ ಪತ್ರಕರ್ತರ ಬಗ್ಗೆ ಗರಂ ಆಗಿದ್ದಾರೆ.
ವಿಡಿಯೋ ಪ್ರಕರಣ ಸಂಬಂಧಿಸಿ ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಚರ್ಚಿಸಿದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈಗಷ್ಟೇ ನಾನು ತನಿಖೆಯನ್ನು ಆರಂಭಿಸಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರವಾಗಿದ್ದು ಸಾಕ್ಷ್ಯಗಳಿಗಾಗಿ ಕಾಯಬೇಕು. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ. ನಾವೆಲ್ಲ ಇಂತಹದ್ದೇ ಶಿಕ್ಷಣ ಕೇಂದ್ರದಲ್ಲಿದ್ದು ಬಂದವರು. ಟಾಯ್ಲೆಟಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಎಂದರು.
ನೀವು ಮಹಿಳಾ ಆಯೋಗದಿಂದ ದೂರು ದಾಖಲು ಮಾಡಿಕೊಳ್ತೀರಾ ಎಂಬ ಪ್ರಶ್ನೆಗೆ, ನಾನು ಈಗಷ್ಟೇ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಮೊಬೈಲಿನಲ್ಲಿ ವಿಡಿಯೋ ರಿಕವರಿ ಆಗಬೇಕು. ಎಫ್ಎಸ್ಎಲ್ ರಿಪೋರ್ಟ್ ಬಂದ ಬಳಿಕವಷ್ಟೆ ಈ ಬಗ್ಗೆ ನಿರ್ಣಯ ಮಾಡಬೇಕಾಗತ್ತೆ. ಈಗ ಯಾವುದೇ ಮಾಹಿತಿ ಹಂಚಿಕೊಳ್ಳಲು ಆಗೋದಿಲ್ಲ. ಜನರು ಜಾಲತಾಣದಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಅಂತಹ ಯಾವುದೇ ಅಸಲಿ ವಿಡಿಯೋ ಸಿಕ್ಕಿಲ್ಲ. ಜನರು ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಸಲಹೆ ಮಾಡಿದ್ದಾರೆ.
Kushboo slams media over Camera in college Toilet, says its not two minutes noodles to keep updating speaking to media persons in Udupi.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm