ಬ್ರೇಕಿಂಗ್ ನ್ಯೂಸ್
28-07-23 09:53 pm Udupi Correspondent ಕರಾವಳಿ
ಉಡುಪಿ, ಜುಲೈ 28: ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ? ಎಂದ ಉಡಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣವನ್ನು ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು, ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ. ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಇಡಲು ಹಿಂಜರಿಯುವುದಿಲ್ಲ ಎಂದರು.

ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರು ಕಿವುಡ ಹಾಗೂ ಮೂಕರಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ಪರಮೇಶ್ವರ್ ಅವರು ಈ ಪ್ರಕರಣವನ್ನು ಮಕ್ಕಳಾಟ ಎಂದಿದ್ದಾರೆ. ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ ಎಂದು ಯಶ್ಪಾಲ್ ಸುವರ್ಣ ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
MLA Yashpal Suvarna slams Home Minister over Udupi Toilet Video, says they might keep bomb tomorrow it not punished.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm