ಬ್ರೇಕಿಂಗ್ ನ್ಯೂಸ್
29-07-23 12:36 pm Mangalore Correspondent ಕರಾವಳಿ
ಉಳ್ಳಾಲ, ಜು.29: ಅಪರಿಮಿತ ವೇಗದಿಂದ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚತುಷ್ಪಥ ರಸ್ತೆಯ ಡಿವೈಡರ್ನಿಂದ ನೆಗೆದಿದ್ದು ಸ್ಕೂಟರ್ ಸವಾರನೋರ್ವ ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ರಾ.ಹೆ.66 ರ ತೊಕ್ಕೊಟ್ಟಿನ ಕಾಪಿಕಾಡಿನಲ್ಲಿ ನಡೆದಿದೆ.
ಅಪರಿಮಿತ ವೇಗದಲ್ಲಿ ತೊಕ್ಕೊಟ್ಟಿನಿಂದ ತಲಪಾಡಿಯ ಕಡೆ ಧಾವಿಸುತ್ತಿದ್ದ ಕಾರು ರಾ.ಹೆ.66 ರ ಓವರ್ ಬ್ರಿಡ್ಜ್-ಕಾಪಿಕಾಡು ನಡುವಿನ ಡಿವೈಡರ್ ನಿಂದ ಇನ್ನೊಂದು ಬದಿಯ ರಸ್ತೆಗೆ ನೆಗೆದಿದೆ. ಈ ವೇಳೆ ಕೊಲ್ಯದಿಂದ ತೊಕ್ಕೊಟ್ಟು ಕಡೆ ಸಾಗುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದಿದ್ದು ಚಾಲಕ ಪವಾಡಸದೃಶವಾಗಿ ಸಣ್ಣ,ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.


ಡಿವೈಡರ್ ನೆಗೆದು ಬಲ ಭಾಗದ ರಸ್ತೆಯ ಬದಿಯ ಮೋರಿಯಲ್ಲಿ ಕಾರು ನಿಂತಿದ್ದು ಕಾರಿನ ಚಾಲಕ ಮತ್ತು ಸಹಸವಾರ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಮುಂದೆಯೇ ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ವೇಳೆ ಕಾಪಿಕಾಡು ಹೆದ್ದಾರಿಯಲ್ಲಿ ವಾಹನ ದಟ್ಟನೆ ಹೆಚ್ಚಿರುತ್ತದೆ, ಅದೃಷ್ಟವಶಾತ್ ಅಪಘಾತದಿಂದ ಯಾವುದೇ ದುರ್ಘಟನೆ ನಡೆದಿಲ್ಲ. ಕಾರಿನಲ್ಲಿದ್ದವರು ಅಮಲು ಪದಾರ್ಥ ಸೇವಿಸಿದ್ದರೆಂದು ಘಟನಾ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಜನರು ಪೊಲೀಸರಲ್ಲಿ ದೂರಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Thokottu Kapikad accident, two Wheeler escapes death in an inch after creta car rams scooter
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm