ಬ್ರೇಕಿಂಗ್ ನ್ಯೂಸ್
            
                        29-07-23 12:36 pm Mangalore Correspondent ಕರಾವಳಿ
            ಉಳ್ಳಾಲ, ಜು.29: ಅಪರಿಮಿತ ವೇಗದಿಂದ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚತುಷ್ಪಥ ರಸ್ತೆಯ ಡಿವೈಡರ್ನಿಂದ ನೆಗೆದಿದ್ದು ಸ್ಕೂಟರ್ ಸವಾರನೋರ್ವ ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ರಾ.ಹೆ.66 ರ ತೊಕ್ಕೊಟ್ಟಿನ ಕಾಪಿಕಾಡಿನಲ್ಲಿ ನಡೆದಿದೆ.
ಅಪರಿಮಿತ ವೇಗದಲ್ಲಿ ತೊಕ್ಕೊಟ್ಟಿನಿಂದ ತಲಪಾಡಿಯ ಕಡೆ ಧಾವಿಸುತ್ತಿದ್ದ ಕಾರು ರಾ.ಹೆ.66 ರ ಓವರ್ ಬ್ರಿಡ್ಜ್-ಕಾಪಿಕಾಡು ನಡುವಿನ ಡಿವೈಡರ್ ನಿಂದ ಇನ್ನೊಂದು ಬದಿಯ ರಸ್ತೆಗೆ ನೆಗೆದಿದೆ. ಈ ವೇಳೆ ಕೊಲ್ಯದಿಂದ ತೊಕ್ಕೊಟ್ಟು ಕಡೆ ಸಾಗುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದಿದ್ದು ಚಾಲಕ ಪವಾಡಸದೃಶವಾಗಿ ಸಣ್ಣ,ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.


ಡಿವೈಡರ್ ನೆಗೆದು ಬಲ ಭಾಗದ ರಸ್ತೆಯ ಬದಿಯ ಮೋರಿಯಲ್ಲಿ ಕಾರು ನಿಂತಿದ್ದು ಕಾರಿನ ಚಾಲಕ ಮತ್ತು ಸಹಸವಾರ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಮುಂದೆಯೇ ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ವೇಳೆ ಕಾಪಿಕಾಡು ಹೆದ್ದಾರಿಯಲ್ಲಿ ವಾಹನ ದಟ್ಟನೆ ಹೆಚ್ಚಿರುತ್ತದೆ, ಅದೃಷ್ಟವಶಾತ್ ಅಪಘಾತದಿಂದ ಯಾವುದೇ ದುರ್ಘಟನೆ ನಡೆದಿಲ್ಲ. ಕಾರಿನಲ್ಲಿದ್ದವರು ಅಮಲು ಪದಾರ್ಥ ಸೇವಿಸಿದ್ದರೆಂದು ಘಟನಾ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಜನರು ಪೊಲೀಸರಲ್ಲಿ ದೂರಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
            
            
            Mangalore Thokottu Kapikad accident, two Wheeler escapes death in an inch after creta car rams scooter
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm