ಬ್ರೇಕಿಂಗ್ ನ್ಯೂಸ್
29-07-23 12:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವೃದ್ಧ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್ಪ್ರೆಸ್ ರೈಲು ಹೊರಡುತ್ತಿದ್ದಾಗ ಶಂಕರ್ ಬಾಬು(70) ಎಂಬ ವ್ಯಕ್ತಿ ರೈಲಿನ ಎಸ್-6 ಕೋಚ್ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೆ ಹ್ಯಾಂಡಲ್ನಲ್ಲಿ ನೇತಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಆರ್ಪಿಎಫ್ ಸಿಬ್ಬಂದಿ ಪ್ರಕಾಶ್ ಅವರು ಶಂಕರ್ ಬಾಬು ಅವರನ್ನು ಎಳೆದು ರಕ್ಷಿಸಿದ್ದಾರೆ. ಪ್ರಕಾಶ್ ಗಮನಿಸದಿದ್ದರೆ ಶಂಕರ್ ಅವರು ಹಳಿ ಮತ್ತು ರೈಲಿನ ನಡುವೆ ಸಿಲುಕಿ ಅಪಾಯಕ್ಕೀಡಾಗುವ ಸಾಧ್ಯತೆ ಇತ್ತು.

ಕೇರಳದ ಕಣ್ಣೂರು ಜಿಲ್ಲೆಯ ವಯಲ್ವೀಡು ನಿವಾಸಿ ಶಂಕರ್ ಬಾಬು ಅವರ ಬಲಗಾಲಿನ ಬೆರಳಿಗೆ ಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪೊಲೀಸ್ ಸಿಬಂದಿಯ ಸಮಯ ಪ್ರಜ್ಞೆ ಶ್ಲಾಘನೆಗೆ ಪಾತ್ರವಾಗಿದೆ.
Mangalore Police Constable rescues man falling from train at Central railway station, big accident averted. The video of this has gone viral on social media.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm