ಬ್ರೇಕಿಂಗ್ ನ್ಯೂಸ್
            
                        29-07-23 12:56 pm Mangalore Correspondent ಕರಾವಳಿ
            ಮಂಗಳೂರು, ಜುಲೈ 29: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವೃದ್ಧ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್ಪ್ರೆಸ್ ರೈಲು ಹೊರಡುತ್ತಿದ್ದಾಗ ಶಂಕರ್ ಬಾಬು(70) ಎಂಬ ವ್ಯಕ್ತಿ ರೈಲಿನ ಎಸ್-6 ಕೋಚ್ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೆ ಹ್ಯಾಂಡಲ್ನಲ್ಲಿ ನೇತಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಆರ್ಪಿಎಫ್ ಸಿಬ್ಬಂದಿ ಪ್ರಕಾಶ್ ಅವರು ಶಂಕರ್ ಬಾಬು ಅವರನ್ನು ಎಳೆದು ರಕ್ಷಿಸಿದ್ದಾರೆ. ಪ್ರಕಾಶ್ ಗಮನಿಸದಿದ್ದರೆ ಶಂಕರ್ ಅವರು ಹಳಿ ಮತ್ತು ರೈಲಿನ ನಡುವೆ ಸಿಲುಕಿ ಅಪಾಯಕ್ಕೀಡಾಗುವ ಸಾಧ್ಯತೆ ಇತ್ತು.

ಕೇರಳದ ಕಣ್ಣೂರು ಜಿಲ್ಲೆಯ ವಯಲ್ವೀಡು ನಿವಾಸಿ ಶಂಕರ್ ಬಾಬು ಅವರ ಬಲಗಾಲಿನ ಬೆರಳಿಗೆ ಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪೊಲೀಸ್ ಸಿಬಂದಿಯ ಸಮಯ ಪ್ರಜ್ಞೆ ಶ್ಲಾಘನೆಗೆ ಪಾತ್ರವಾಗಿದೆ.
            
            
            Mangalore Police Constable rescues man falling from train at Central railway station, big accident averted. The video of this has gone viral on social media.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm