ಬ್ರೇಕಿಂಗ್ ನ್ಯೂಸ್
29-07-23 03:45 pm Udupi Correspondent ಕರಾವಳಿ
ಉಡುಪಿ, ಜುಲೈ 29: ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದ ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು.
ಬಿಜೆಪಿಯ ಪ್ರತಿಭಟನೆಯ ಬೆನ್ನಲ್ಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಛಿಂದ್ರ, ತನಿಖಾಧಿಕಾರಿ ಮಂಜುನಾಥ್ ಗೌಡ ಅವರನ್ನು ಬದಲಿಸಿ ಕುಂದಾಪುರದ ಡಿವೈಎಸ್ ಬೆಳ್ಳಿಯಪ್ಪ ಎಂಬುವರಿಂದ ತನಿಖೆಯನ್ನು ನಡೆಸಲು ನಿರ್ಧರಿಸಲಾಗಿದ್ದು, ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಈ ಪ್ರಕರಣದ ಆರೋಪಿಗಳಾದ ಮೂವರು ವಿದ್ಯಾರ್ಥಿನಿಯರನ್ನು ಜು. 29ರಂದು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆಯ ವೇಳೆ ವಿದ್ಯಾರ್ಥಿನಿಯರು ಏನು ಹೇಳಿದರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯರು ಈಗಾಗಲೇ ಜಾಮೀನು ಪಡೆದಿದ್ದಾರೆ.

ಪ್ರಿಯಾಂಕ್ ಖರ್ಗೆ ಕಿಡಿ :
ಉಡುಪಿ ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಪ್ರಕರಣದಲ್ಲಿ ಬಿಜೆಪಿ ತನ್ನ ರಾಜಕೀಯ ಮುಂದುವರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ನಟಿ ಖುಷ್ಬೂ ಸುಂದರ್ ಅವರೇ ಖುದ್ದಾಗಿ, ಈ ಪ್ರಕರಣದಲ್ಲಿ ಯಾವುದೇ ವಿಡಿಯೋ ಚಿತ್ರೀಕರಣವಾಗಿಲ್ಲ. ವಿಡಿಯೋ ಚಿತ್ರೀಕರಣದ ಸಾಕ್ಷಿಗಳೇ ಸಿಕ್ಕಿಲ್ಲದಿದ್ದಾಗ ಕೇಸ್ ದಾಖಲಿಸಲು ಸಾಧ್ಯವಾಗುವುದೇ ಇಲ್ಲ ಎಂದು ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಆರೋಪ:
ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ ಹಿಂದೆಯೂ ಉಡುಪಿಯ ಆ ವೈದ್ಯಕೀಯ ಕಾಲೇಜಿನಲ್ಲಿ ಇಂಥ ಘಟನೆಗಳು ನಡೆದಿರುವುದಾಗಿ ಹೇಳಲಾಗಿದೆ. ಆ ಕಾಲೇಜಿನ ಹಿಂಬಾಗದ ಕಾಂಪೌಂಡ್ ನ ಬಳಿ ಮೂವರು ಹುಡುಗರು ಬರುತ್ತಿದ್ದರಂತೆ. ಅವರು ಯಾರು ಎಂಬಿತ್ಯಾದಿ ವಿಚಾರಗಳನ್ನು ತನಿಖೆಯಲ್ಲಿ ಪತ್ತೆ ಹಚ್ಚಬೇಕಿದೆ ಎಂದು ಆಗ್ರಹಿಸಿದ್ದಾರೆ.
Udupi college Video case, Investigation police officer changed aftet BJP protest, DYSP Belliappa New officer by SP.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm