ಬ್ರೇಕಿಂಗ್ ನ್ಯೂಸ್
30-07-23 03:16 pm Udupi Correspondent ಕರಾವಳಿ
ಉಡುಪಿ, ಜುಲೈ 30: ಇತ್ತೀಚೆಗೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಯತಪ್ಪಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಘಟ್ಟ ಪ್ರದೇಶದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಎನ್ ಡಿಆರ್ ಎಫ್ ಸಿಬಂದಿ ಹುಡುಕಾಡುತ್ತಿದ್ದಾಗ ಶರತ್ ಬಿದ್ದ ಜಾಗದಿಂದ 200 ಮೀಟರ್ ದೂರದ ಕಲ್ಲು ಬಂಡೆಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಶರತ್ ಒಂದು ವಾರದ ಹಿಂದೆ ಕಳೆದ ಭಾನುವಾರ (ಜು.23ರಂದು) ಸ್ನೇಹಿತನೊಂದಿಗೆ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದರು. ಮಧ್ಯಾಹ್ನ 3:30ರ ಸುಮಾರಿಗೆ ಜಲಪಾತ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು ಸೌಪರ್ಣಿಕಾ ನದಿಯ ಸೆಳೆತಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು. ಜಲಪಾತಕ್ಕೆ ಬೀಳುತ್ತಿದ್ದ ದೃಶ್ಯಗಳು ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿತ್ತು.
ಶರತ್ ಅವರೊಂದಿಗಿದ್ದ ಸ್ನೇಹಿತ ಮಾಹಿತಿ ನೀಡಿದ ತರುವಾಯ ಆತನ ಪತ್ತೆಗೆ ಶೋಧ ಕಾರ್ಯ ಬಿರುಸುಗೊಂಡಿತ್ತು. ಕೊಲ್ಲೂರು ಠಾಣೆ ಉಪನಿರೀಕ್ಷಕಿಯರಾದ ಜಯಶ್ರೀ, ಸುಧಾರಾಣಿ, ಠಾಣೆ ಸಿಬ್ಬಂದಿ, ಅರಣ್ಯ ಇಲಾಖೆ, ಎಸ್.ಡಿ.ಆರ್.ಎಫ್ ತಂಡ, ಉಡುಪಿ, ಬೈಂದೂರು, ಕುಂದಾಪುರ ಅಗ್ನಿಶಾಮಕ ತಂಡದ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆ, ಜಿಗಣೆ ಕಾಟದ ನಡುವೆ ಕಾರ್ಯಾಚರಣೆ ನಡೆಸಲಾಗಿತ್ತು.
Arashinagundi falls missing sharath body found 200 meters below the falls in the rocks. The body was found wedged underneath a rock. Sharath, hailing from Bhadravathi, had visited Arashinagundi Falls on July 23 for sightseeing.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 04:03 am
Mangaluru Correspondent
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm