ಬ್ರೇಕಿಂಗ್ ನ್ಯೂಸ್
30-07-23 11:00 pm Udupi Correspondent ಕರಾವಳಿ
ಉಡುಪಿ, ಜುಲೈ 30: ಕಾಡಿನಿಂದ ನುಗ್ಗಿ ಬಂದ ಕಾಡು ಕೋಣವೊಂದು ಮನೆಯ ಜಗುಲಿಗೆ ಹತ್ತಿದ ಘಟನೆ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ನಡೆದಿದೆ.
ಶನಿವಾರ ನಸುಕಿನಲ್ಲಿ ಪಿಲಾರಿನ ರವಿ ಕುಲಾಲ್ ಎಂಬವರ ಮನೆಯ ಆವರಣಕ್ಕೆ ಕಾಡು ಕೋಣ ಬಂದಿದ್ದು ವೆರಾಂಡ ಹತ್ತಿ ಹೋಗಿರುವುದು, ಮನೆಯ ಸುತ್ತ ನಡೆದಾಡಿರುವುದು, ಬಾವಿಯ ಬಳಿಗೆ ಹೋಗಿರುವುದು ಕಂಡುಬಂದಿದೆ. ಶಿರ್ವ ಸಮೀಪದ ಪಿಲಾರು ಕಾನ ರಕ್ಷಿತಾರಣ್ಯ ಸುತ್ತ ತಂತಿಯ ಬೇಲಿ ಇದ್ದರೂ, ಕೆಲವೊಮ್ಮೆ ಕಾಡು ಕೋಣಗಳ ಹಿಂಡು ನಾಡಿಗೆ ಬಂದು ಕೃಷಿಯನ್ನು ಹಾಳು ಮಾಡುವುದು ನಡೆಯುತ್ತದೆ.
ಏಳೆಂಟು ಕಾಡು ಕೋಣಗಳ ಹಿಂಡು ರಕ್ಷಿತಾರಣ್ಯ ಆಸುಪಾಸಿನ ಗ್ರಾಮಗಳಾದ ಪಿಲಾರು, ಮಜಲಬೆಟ್ಟು, ಸೂಡ, ಮಿತ್ತಬೆಟ್ಟು, ಕುದ್ರುಪಾದೆ, ಗುಂಡುಪಾದೆ ಪ್ರದೇಶದಲ್ಲಿ ದಾಳಿ ಇಡುತ್ತಿದ್ದು ಕೃಷಿ ನಾಶ ಮಾಡುತ್ತಿದೆ. ಈ ಭಾಗದಲ್ಲಿ ಬೆಳೆಯುವ ತರಕಾರಿ, ಅಡಿಕೆ, ಬಾಳೆ ಇನ್ನಿತರ ಕೃಷಿ ತೋಟಗಳನ್ನು ಹಾಳು ಮಾಡುತ್ತದೆ ಎಂದು ಸ್ಥಳೀಯರು ದೂರಿದ್ದಾರೆ. ಕೃಷಿಗೆ ದಾಳಿ ಮಾಡುವ ಕಾಡು ಕೋಣಗಳು ಈ ಭಾಗದ ಸ್ಥಳೀಯರಿಗೆ ಆತಂಕ ಹುಟ್ಟಿಸಿದೆ.
A wild bison was spotted on the verandah of the house belonging to Ravi Kulal at Pergottu of Pilaru Kunjigudde near Shirva on Saturday early in the morning.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm