ಬ್ರೇಕಿಂಗ್ ನ್ಯೂಸ್
30-07-23 11:00 pm Udupi Correspondent ಕರಾವಳಿ
ಉಡುಪಿ, ಜುಲೈ 30: ಕಾಡಿನಿಂದ ನುಗ್ಗಿ ಬಂದ ಕಾಡು ಕೋಣವೊಂದು ಮನೆಯ ಜಗುಲಿಗೆ ಹತ್ತಿದ ಘಟನೆ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ನಡೆದಿದೆ.
ಶನಿವಾರ ನಸುಕಿನಲ್ಲಿ ಪಿಲಾರಿನ ರವಿ ಕುಲಾಲ್ ಎಂಬವರ ಮನೆಯ ಆವರಣಕ್ಕೆ ಕಾಡು ಕೋಣ ಬಂದಿದ್ದು ವೆರಾಂಡ ಹತ್ತಿ ಹೋಗಿರುವುದು, ಮನೆಯ ಸುತ್ತ ನಡೆದಾಡಿರುವುದು, ಬಾವಿಯ ಬಳಿಗೆ ಹೋಗಿರುವುದು ಕಂಡುಬಂದಿದೆ. ಶಿರ್ವ ಸಮೀಪದ ಪಿಲಾರು ಕಾನ ರಕ್ಷಿತಾರಣ್ಯ ಸುತ್ತ ತಂತಿಯ ಬೇಲಿ ಇದ್ದರೂ, ಕೆಲವೊಮ್ಮೆ ಕಾಡು ಕೋಣಗಳ ಹಿಂಡು ನಾಡಿಗೆ ಬಂದು ಕೃಷಿಯನ್ನು ಹಾಳು ಮಾಡುವುದು ನಡೆಯುತ್ತದೆ.
ಏಳೆಂಟು ಕಾಡು ಕೋಣಗಳ ಹಿಂಡು ರಕ್ಷಿತಾರಣ್ಯ ಆಸುಪಾಸಿನ ಗ್ರಾಮಗಳಾದ ಪಿಲಾರು, ಮಜಲಬೆಟ್ಟು, ಸೂಡ, ಮಿತ್ತಬೆಟ್ಟು, ಕುದ್ರುಪಾದೆ, ಗುಂಡುಪಾದೆ ಪ್ರದೇಶದಲ್ಲಿ ದಾಳಿ ಇಡುತ್ತಿದ್ದು ಕೃಷಿ ನಾಶ ಮಾಡುತ್ತಿದೆ. ಈ ಭಾಗದಲ್ಲಿ ಬೆಳೆಯುವ ತರಕಾರಿ, ಅಡಿಕೆ, ಬಾಳೆ ಇನ್ನಿತರ ಕೃಷಿ ತೋಟಗಳನ್ನು ಹಾಳು ಮಾಡುತ್ತದೆ ಎಂದು ಸ್ಥಳೀಯರು ದೂರಿದ್ದಾರೆ. ಕೃಷಿಗೆ ದಾಳಿ ಮಾಡುವ ಕಾಡು ಕೋಣಗಳು ಈ ಭಾಗದ ಸ್ಥಳೀಯರಿಗೆ ಆತಂಕ ಹುಟ್ಟಿಸಿದೆ.
A wild bison was spotted on the verandah of the house belonging to Ravi Kulal at Pergottu of Pilaru Kunjigudde near Shirva on Saturday early in the morning.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm