ಬ್ರೇಕಿಂಗ್ ನ್ಯೂಸ್
30-07-23 11:00 pm Udupi Correspondent ಕರಾವಳಿ
ಉಡುಪಿ, ಜುಲೈ 30: ಕಾಡಿನಿಂದ ನುಗ್ಗಿ ಬಂದ ಕಾಡು ಕೋಣವೊಂದು ಮನೆಯ ಜಗುಲಿಗೆ ಹತ್ತಿದ ಘಟನೆ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ನಡೆದಿದೆ.
ಶನಿವಾರ ನಸುಕಿನಲ್ಲಿ ಪಿಲಾರಿನ ರವಿ ಕುಲಾಲ್ ಎಂಬವರ ಮನೆಯ ಆವರಣಕ್ಕೆ ಕಾಡು ಕೋಣ ಬಂದಿದ್ದು ವೆರಾಂಡ ಹತ್ತಿ ಹೋಗಿರುವುದು, ಮನೆಯ ಸುತ್ತ ನಡೆದಾಡಿರುವುದು, ಬಾವಿಯ ಬಳಿಗೆ ಹೋಗಿರುವುದು ಕಂಡುಬಂದಿದೆ. ಶಿರ್ವ ಸಮೀಪದ ಪಿಲಾರು ಕಾನ ರಕ್ಷಿತಾರಣ್ಯ ಸುತ್ತ ತಂತಿಯ ಬೇಲಿ ಇದ್ದರೂ, ಕೆಲವೊಮ್ಮೆ ಕಾಡು ಕೋಣಗಳ ಹಿಂಡು ನಾಡಿಗೆ ಬಂದು ಕೃಷಿಯನ್ನು ಹಾಳು ಮಾಡುವುದು ನಡೆಯುತ್ತದೆ.
ಏಳೆಂಟು ಕಾಡು ಕೋಣಗಳ ಹಿಂಡು ರಕ್ಷಿತಾರಣ್ಯ ಆಸುಪಾಸಿನ ಗ್ರಾಮಗಳಾದ ಪಿಲಾರು, ಮಜಲಬೆಟ್ಟು, ಸೂಡ, ಮಿತ್ತಬೆಟ್ಟು, ಕುದ್ರುಪಾದೆ, ಗುಂಡುಪಾದೆ ಪ್ರದೇಶದಲ್ಲಿ ದಾಳಿ ಇಡುತ್ತಿದ್ದು ಕೃಷಿ ನಾಶ ಮಾಡುತ್ತಿದೆ. ಈ ಭಾಗದಲ್ಲಿ ಬೆಳೆಯುವ ತರಕಾರಿ, ಅಡಿಕೆ, ಬಾಳೆ ಇನ್ನಿತರ ಕೃಷಿ ತೋಟಗಳನ್ನು ಹಾಳು ಮಾಡುತ್ತದೆ ಎಂದು ಸ್ಥಳೀಯರು ದೂರಿದ್ದಾರೆ. ಕೃಷಿಗೆ ದಾಳಿ ಮಾಡುವ ಕಾಡು ಕೋಣಗಳು ಈ ಭಾಗದ ಸ್ಥಳೀಯರಿಗೆ ಆತಂಕ ಹುಟ್ಟಿಸಿದೆ.
A wild bison was spotted on the verandah of the house belonging to Ravi Kulal at Pergottu of Pilaru Kunjigudde near Shirva on Saturday early in the morning.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm