ಬ್ರೇಕಿಂಗ್ ನ್ಯೂಸ್
30-07-23 11:34 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಮಳೆನೀರು ನಿಂತಿದ್ದ ಬೃಹತ್ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಪಡೀಲ್ ಬಳಿಯ ಅಳಪೆ ಪಡ್ಪು ಬಳಿ ಭಾನುವಾರ ಸಂಜೆ ನಡೆದಿದೆ.
ಅಳಪೆ ನಿವಾಸಿ ವರುಣ್ (26) ಮತ್ತು ವೀಕ್ಷಿತ್ (26) ಮೃತ ಯುವಕರು ಎಂದು ತಿಳಿದು ಬಂದಿದೆ. ಇಬ್ಬರು ಯುವಕರು ರೈಲ್ವೇ ಹಳಿಯ ಬಳಿಯಿರುವ ಅಳಪೆಯ ನೀರಿನ ಗುಂಡಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ, ನೀರಿನಲ್ಲಿ ಈಜಲಾಗದೆ ಕೆಸರಿನಲ್ಲಿ ಹೂತು ಹೋಗಿದ್ದಾರೆ. ಬಳಿಕ ಸ್ಥಳೀಯರು ಸೇರಿ ಇಬ್ಬರ ಶವಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ (ಯುಡಿಆರ್) ದಾಖಲಿಸಿದ್ದಾರೆ.
Mangalore Two youths drowned while swimming in Alape Padpu. A devastating incident occurred at Alpe Padpu in KTPS limits, where two individuals lost their lives due to drowning on Sunday, July 30. The victims have been identified as Vikshith (28), son of Shekar and Varun (26), son of Vijay.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm