ಬ್ರೇಕಿಂಗ್ ನ್ಯೂಸ್
30-07-23 11:34 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಮಳೆನೀರು ನಿಂತಿದ್ದ ಬೃಹತ್ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಪಡೀಲ್ ಬಳಿಯ ಅಳಪೆ ಪಡ್ಪು ಬಳಿ ಭಾನುವಾರ ಸಂಜೆ ನಡೆದಿದೆ.
ಅಳಪೆ ನಿವಾಸಿ ವರುಣ್ (26) ಮತ್ತು ವೀಕ್ಷಿತ್ (26) ಮೃತ ಯುವಕರು ಎಂದು ತಿಳಿದು ಬಂದಿದೆ. ಇಬ್ಬರು ಯುವಕರು ರೈಲ್ವೇ ಹಳಿಯ ಬಳಿಯಿರುವ ಅಳಪೆಯ ನೀರಿನ ಗುಂಡಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ, ನೀರಿನಲ್ಲಿ ಈಜಲಾಗದೆ ಕೆಸರಿನಲ್ಲಿ ಹೂತು ಹೋಗಿದ್ದಾರೆ. ಬಳಿಕ ಸ್ಥಳೀಯರು ಸೇರಿ ಇಬ್ಬರ ಶವಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ (ಯುಡಿಆರ್) ದಾಖಲಿಸಿದ್ದಾರೆ.
Mangalore Two youths drowned while swimming in Alape Padpu. A devastating incident occurred at Alpe Padpu in KTPS limits, where two individuals lost their lives due to drowning on Sunday, July 30. The victims have been identified as Vikshith (28), son of Shekar and Varun (26), son of Vijay.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm