ಬ್ರೇಕಿಂಗ್ ನ್ಯೂಸ್
30-07-23 11:34 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಮಳೆನೀರು ನಿಂತಿದ್ದ ಬೃಹತ್ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಪಡೀಲ್ ಬಳಿಯ ಅಳಪೆ ಪಡ್ಪು ಬಳಿ ಭಾನುವಾರ ಸಂಜೆ ನಡೆದಿದೆ.
ಅಳಪೆ ನಿವಾಸಿ ವರುಣ್ (26) ಮತ್ತು ವೀಕ್ಷಿತ್ (26) ಮೃತ ಯುವಕರು ಎಂದು ತಿಳಿದು ಬಂದಿದೆ. ಇಬ್ಬರು ಯುವಕರು ರೈಲ್ವೇ ಹಳಿಯ ಬಳಿಯಿರುವ ಅಳಪೆಯ ನೀರಿನ ಗುಂಡಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ, ನೀರಿನಲ್ಲಿ ಈಜಲಾಗದೆ ಕೆಸರಿನಲ್ಲಿ ಹೂತು ಹೋಗಿದ್ದಾರೆ. ಬಳಿಕ ಸ್ಥಳೀಯರು ಸೇರಿ ಇಬ್ಬರ ಶವಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ (ಯುಡಿಆರ್) ದಾಖಲಿಸಿದ್ದಾರೆ.
Mangalore Two youths drowned while swimming in Alape Padpu. A devastating incident occurred at Alpe Padpu in KTPS limits, where two individuals lost their lives due to drowning on Sunday, July 30. The victims have been identified as Vikshith (28), son of Shekar and Varun (26), son of Vijay.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm