ಬ್ರೇಕಿಂಗ್ ನ್ಯೂಸ್
31-07-23 01:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹಮಂತ್ರಿ ಅಮಿತ್ ಷಾ ಅವರ ಪುತ್ರ ಜಯ್ ಷಾ ಭಾನುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಇವರೊಂದಿಗೆ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.
ದೇವಳದ ಒಳಗೆ ಮೊದಲು ಸಂಕಲ್ಪ ನೆರವೇರಿಸಿದ ಜಯ್ ಶಾ ಕುಟುಂಬ ಬಳಿಕ ಆಶ್ಲೇಷ ಬಲಿ ಸೇವೆ ನೆರವೇರಿಸಿ, ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಜಯ್ ಷಾ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.

ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪೂಜೆ ಸಲ್ಲಿಸಿ, ಪ್ರಸಾದ ಭೋಜನ ಸ್ವೀಕರಿಸಿದರು. ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ತಂದೆ, ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಹೆಸರಿನಲ್ಲಿ ದೇಣಿಗೆ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದ್ಲಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಜತೆಗಿದ್ದರು.
BCCI secretary Amit Shah son Jay Shah visits Kukke Subrahmanya temple in Mangalore. Board of Control for Cricket in India (BCCI) Secretary Jay Shah, along with his wife Rishitha Shah and other family members, visited Kukke Subrahmanya Temple and performed 'Ashlesha Bali' puja in Subrahmanya on Sunday.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm