ಬ್ರೇಕಿಂಗ್ ನ್ಯೂಸ್
31-07-23 01:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹಮಂತ್ರಿ ಅಮಿತ್ ಷಾ ಅವರ ಪುತ್ರ ಜಯ್ ಷಾ ಭಾನುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಇವರೊಂದಿಗೆ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.
ದೇವಳದ ಒಳಗೆ ಮೊದಲು ಸಂಕಲ್ಪ ನೆರವೇರಿಸಿದ ಜಯ್ ಶಾ ಕುಟುಂಬ ಬಳಿಕ ಆಶ್ಲೇಷ ಬಲಿ ಸೇವೆ ನೆರವೇರಿಸಿ, ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಜಯ್ ಷಾ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.

ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪೂಜೆ ಸಲ್ಲಿಸಿ, ಪ್ರಸಾದ ಭೋಜನ ಸ್ವೀಕರಿಸಿದರು. ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ತಂದೆ, ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಹೆಸರಿನಲ್ಲಿ ದೇಣಿಗೆ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದ್ಲಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಜತೆಗಿದ್ದರು.
BCCI secretary Amit Shah son Jay Shah visits Kukke Subrahmanya temple in Mangalore. Board of Control for Cricket in India (BCCI) Secretary Jay Shah, along with his wife Rishitha Shah and other family members, visited Kukke Subrahmanya Temple and performed 'Ashlesha Bali' puja in Subrahmanya on Sunday.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm