ಬ್ರೇಕಿಂಗ್ ನ್ಯೂಸ್
31-07-23 03:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟಿನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ನಗರದ ಶಿವಭಾಗ್ ನಲ್ಲಿ ನಡೆದಿದೆ.
ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್ನಲ್ಲಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್ ಶೆಟ್ಟಿ (21) ಮೃತಪಟ್ಟವರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ಸಮಯ್ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್ ತೆಗೆದುಕೊಂಡು ಬರಲು ಸಮಯ್ ಬಾತ್ರೂಂಗೆ ಹೋಗಿದ್ದು ತಾಯಿ ನೆಲ ಮಹಡಿಗೆ ತಲುಪಿದ್ದರು. ಹೀಗಾಗಿ ಮರಳಿ ಫ್ಲ್ಯಾಟ್ನ ಬಾಲ್ಕನಿಗೆ ತೆರಳಿದ್ದ ಸಮಯ್ ಅಲ್ಲಿಂದ ತಾಯಿಯನ್ನು ಕರೆದಿದ್ದ. ತಾಯಿಗೆ ಕರೆದಿದ್ದು ಕೇಳಿಲ್ಲ ಅಂತ ಬಗ್ಗಿದ್ದ ಎನ್ನಲಾಗುತ್ತಿದ್ದು ಈ ವೇಳೆ ಮಳೆ ನೀರಿನಿಂದಾಗಿ ಜಾರಿ ಮೂರು ಫೀಟ್ ಎತ್ತರದ ತಡೆಗೋಡೆ ದಾಟಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.
ಸಮಯ್ ತಂದೆ ಸಿವಿಲ್ ಎಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್ ಹಿರಿಯವನು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old Medical student accidently falls from 5th floor of appartment building at Shivabagh in Mangalore. The deceased has been identified as Samay Shetty.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm