ಬ್ರೇಕಿಂಗ್ ನ್ಯೂಸ್
31-07-23 03:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟಿನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ನಗರದ ಶಿವಭಾಗ್ ನಲ್ಲಿ ನಡೆದಿದೆ.
ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್ನಲ್ಲಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್ ಶೆಟ್ಟಿ (21) ಮೃತಪಟ್ಟವರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ಸಮಯ್ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್ ತೆಗೆದುಕೊಂಡು ಬರಲು ಸಮಯ್ ಬಾತ್ರೂಂಗೆ ಹೋಗಿದ್ದು ತಾಯಿ ನೆಲ ಮಹಡಿಗೆ ತಲುಪಿದ್ದರು. ಹೀಗಾಗಿ ಮರಳಿ ಫ್ಲ್ಯಾಟ್ನ ಬಾಲ್ಕನಿಗೆ ತೆರಳಿದ್ದ ಸಮಯ್ ಅಲ್ಲಿಂದ ತಾಯಿಯನ್ನು ಕರೆದಿದ್ದ. ತಾಯಿಗೆ ಕರೆದಿದ್ದು ಕೇಳಿಲ್ಲ ಅಂತ ಬಗ್ಗಿದ್ದ ಎನ್ನಲಾಗುತ್ತಿದ್ದು ಈ ವೇಳೆ ಮಳೆ ನೀರಿನಿಂದಾಗಿ ಜಾರಿ ಮೂರು ಫೀಟ್ ಎತ್ತರದ ತಡೆಗೋಡೆ ದಾಟಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.
ಸಮಯ್ ತಂದೆ ಸಿವಿಲ್ ಎಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್ ಹಿರಿಯವನು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old Medical student accidently falls from 5th floor of appartment building at Shivabagh in Mangalore. The deceased has been identified as Samay Shetty.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm