ಬ್ರೇಕಿಂಗ್ ನ್ಯೂಸ್
31-07-23 03:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟಿನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ನಗರದ ಶಿವಭಾಗ್ ನಲ್ಲಿ ನಡೆದಿದೆ.
ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್ನಲ್ಲಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್ ಶೆಟ್ಟಿ (21) ಮೃತಪಟ್ಟವರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ಸಮಯ್ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್ ತೆಗೆದುಕೊಂಡು ಬರಲು ಸಮಯ್ ಬಾತ್ರೂಂಗೆ ಹೋಗಿದ್ದು ತಾಯಿ ನೆಲ ಮಹಡಿಗೆ ತಲುಪಿದ್ದರು. ಹೀಗಾಗಿ ಮರಳಿ ಫ್ಲ್ಯಾಟ್ನ ಬಾಲ್ಕನಿಗೆ ತೆರಳಿದ್ದ ಸಮಯ್ ಅಲ್ಲಿಂದ ತಾಯಿಯನ್ನು ಕರೆದಿದ್ದ. ತಾಯಿಗೆ ಕರೆದಿದ್ದು ಕೇಳಿಲ್ಲ ಅಂತ ಬಗ್ಗಿದ್ದ ಎನ್ನಲಾಗುತ್ತಿದ್ದು ಈ ವೇಳೆ ಮಳೆ ನೀರಿನಿಂದಾಗಿ ಜಾರಿ ಮೂರು ಫೀಟ್ ಎತ್ತರದ ತಡೆಗೋಡೆ ದಾಟಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.
ಸಮಯ್ ತಂದೆ ಸಿವಿಲ್ ಎಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್ ಹಿರಿಯವನು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old Medical student accidently falls from 5th floor of appartment building at Shivabagh in Mangalore. The deceased has been identified as Samay Shetty.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm