ಬ್ರೇಕಿಂಗ್ ನ್ಯೂಸ್
31-07-23 08:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಪ್ರೊ.ಕೆ.ಭೈರಪ್ಪ(69) ಅವರು ಸೋಮವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.
ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ನಿಧನ ಹೊಂದಿದ್ದಾರೆ. ಪ್ರೊಫೆಸರ್ ಆಗಿ ನಿವೃತ್ತಿ ಹೊಂದಿರುವ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವಹಿಸಿ ಬಳಿಕ ಸೇವಾ ನಿವೃತ್ತಿ ಹೊಂದಿದ್ದರು. ಆಬಳಿಕ ತುಮಕೂರಿನ ಆದಿಚುಂಚನ ಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತ್ತಿದ್ದರು.
ಮೆಟೀರಿಯಲ್ಸ್ ಸೈನ್ಸ್, ನ್ಯಾನೊಟೆಕ್ನಾಲಜಿ, ಸಾಲಿಡ್ ಸ್ಟೇಟ್ ಸೈನ್ಸ್, ಕ್ರಿಸ್ಟಲ್ ಗ್ರೋತ್, ಕೆಮಿಸ್ಟ್ರಿ ಆಫ್ ಮೆಟೀರಿಯಲ್ಸ್, ಕ್ರಿಸ್ಟಲ್ ಕೆಮಿಸ್ಟ್ರಿ, ಪ್ರಾಯೋಗಿಕ ಖನಿಜಶಾಸ್ತ್ರ ಮತ್ತು ಪರಿಸರ ವಿಜ್ಞಾನದಲ್ಲಿ ಪರಿಣತಿ ಹೊಂದಿದ್ದ ಅವರು ಸೇವಾ ನಿವೃತ್ತಿ ಬಳಿಕ ತುಮಕೂರಿನಲ್ಲಿ ನೆಲೆಸಿದ್ದರು.
Prof K Byrappa, well known academician and former vice chancellor of Mangaluru University passed away on Monday due to cardiac arrest at Bengaluru International Airport.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm