ಬ್ರೇಕಿಂಗ್ ನ್ಯೂಸ್
31-07-23 08:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಪ್ರೊ.ಕೆ.ಭೈರಪ್ಪ(69) ಅವರು ಸೋಮವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.
ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ನಿಧನ ಹೊಂದಿದ್ದಾರೆ. ಪ್ರೊಫೆಸರ್ ಆಗಿ ನಿವೃತ್ತಿ ಹೊಂದಿರುವ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವಹಿಸಿ ಬಳಿಕ ಸೇವಾ ನಿವೃತ್ತಿ ಹೊಂದಿದ್ದರು. ಆಬಳಿಕ ತುಮಕೂರಿನ ಆದಿಚುಂಚನ ಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತ್ತಿದ್ದರು.
ಮೆಟೀರಿಯಲ್ಸ್ ಸೈನ್ಸ್, ನ್ಯಾನೊಟೆಕ್ನಾಲಜಿ, ಸಾಲಿಡ್ ಸ್ಟೇಟ್ ಸೈನ್ಸ್, ಕ್ರಿಸ್ಟಲ್ ಗ್ರೋತ್, ಕೆಮಿಸ್ಟ್ರಿ ಆಫ್ ಮೆಟೀರಿಯಲ್ಸ್, ಕ್ರಿಸ್ಟಲ್ ಕೆಮಿಸ್ಟ್ರಿ, ಪ್ರಾಯೋಗಿಕ ಖನಿಜಶಾಸ್ತ್ರ ಮತ್ತು ಪರಿಸರ ವಿಜ್ಞಾನದಲ್ಲಿ ಪರಿಣತಿ ಹೊಂದಿದ್ದ ಅವರು ಸೇವಾ ನಿವೃತ್ತಿ ಬಳಿಕ ತುಮಕೂರಿನಲ್ಲಿ ನೆಲೆಸಿದ್ದರು.
Prof K Byrappa, well known academician and former vice chancellor of Mangaluru University passed away on Monday due to cardiac arrest at Bengaluru International Airport.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm