ಬ್ರೇಕಿಂಗ್ ನ್ಯೂಸ್
31-07-23 11:03 pm Udupi Correspondent ಕರಾವಳಿ
ಉಡುಪಿ, ಜುಲೈ 31: ಬೈಂದೂರು ತಾಲೂಕಿನ ಉಪ್ಪುಂದ ಸಮೀಪ ಸಮುದ್ರ ತೀರದಲ್ಲಿ ಮೀನುಗಾರಿಕಾ ದೋಣಿ ಮುಳುಗಡೆಯಾಗಿದ್ದು ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ರಕ್ಷಣೆಗೊಳಗಾಗಿದ್ದಾನೆ. ನಾಗೇಶ್ (29) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.
ಮೀನುಗಾರಿಕೆ ತೆರಳಿದ್ದ ಸಚಿನ್ ಎಂಬವರ ಮಾಲಕತ್ವದ ದೋಣಿ ಹಿಂತಿರುಗುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ದೋಣಿಯಲ್ಲಿ ಒಟ್ಟು 8 ಮಂದಿ ಇದ್ದರು. ಕೆಲವರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಒಬ್ಬಾತ ಗಂಭೀರ ಸ್ಥಿತಿಯಲ್ಲಿದ್ದು ಇತರೇ ಬೋಟಿನ ಮೀನುಗಾರರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಬೈಂದೂರು ತಹಸಿಲ್ದಾರ್ ಶ್ರೀಕಾಂತ್ ಹೆಗಡೆ, ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ಮುಳುಗುತಜ್ಞ ದಿನೇಶ್ ಖಾರ್ವಿ ಹಾಗೂ ತಂಡ, ಬೈಂದೂರು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ್ ಖಾರ್ವಿ ಉಪ್ಪುಂದ ಮೊದಲಾದವರು ಆಗಮಿಸಿದ್ದರು. ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Boat with 8 people capsizes in Byndoor Udupi one killed, 1 missing. A boat accident occurred on Monday, July 31 evening, at Karkikali in Uppunda's Madikal of Byndoor taluk killing one person.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm