ಬ್ರೇಕಿಂಗ್ ನ್ಯೂಸ್
01-08-23 12:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಉಡುಪಿ ವಿಡಿಯೋ ಘಟನೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರು ಸುಮೊಟೊ ಆಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಮಾಡಲಾಗುತ್ತಿದೆ. ತನಿಖೆ ಆಗಿ ವರದಿ ಬರಲಿ, ಕ್ರಮ ತಗೋತೀವಿ ಎಂದಿದ್ದಾರೆ.
ಮುಖ್ಯಮಂತ್ರಿ ಆದಬಳಿಕ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಸಿದ್ದರಾಮಯ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಉಡುಪಿ ಘಟನೆ ಬಗ್ಗೆ ಕೇಂದ್ರ ಮಹಿಳಾ ಆಯೋಗದವರು ಬಂದು ವರದಿ ಪಡೆದಿದ್ದಾರೆ. ಕಾಲೇಜಿನಲ್ಲಿ ಯಾವುದೇ ಹಿಡನ್ ಕ್ಯಾಮರಾ ಇರಲಿಲ್ಲ ಎಂದಿದ್ದಾರೆ.


ಎಸ್ಐಟಿ ರಚಿಸಿ ತನಿಖೆ ಮಾಡ್ತೀರಾ ಎಂಬ ಪ್ರಶ್ನೆಗೆ, ಡಿವೈಎಸ್ಪಿ ದರ್ಜೆಯ ಅಧಿಕಾರಿ ತನಿಖೆ ಮಾಡ್ತಾರೆಂದ ಮೇಲೆ ಎಸ್ಐಟಿ ಉದ್ಭವ ಆಗಲ್ಲ. ನಮ್ಮ ಪೊಲೀಸರು ಸ್ವತಂತ್ರರಿದ್ದಾರೆ. ತನಿಖೆ ಮಾಡ್ತಾರೆ, ಎಫ್ಎಸ್ಎಲ್ ವರದಿ ಬರಲಿ. ಕ್ರಮ ತಗೋತೀವಿ ಎಂದು ಹೇಳಿದ್ದಾರೆ.


ಕರಾವಳಿಯಲ್ಲಿ ನೈತಿಕ ಪೊಲೀಸ್ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ. ಅದರಲ್ಲಿ ಮುಲಾಜು ಇಲ್ಲ. ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇಲ್ಲ. ಈಗಾಗಲೇ ಪೊಲೀಸರು ಕ್ರಮ ಕೈಗೊಳ್ತಿದ್ದಾರೆ. ಕಠಿಣ ಕ್ರಮಕ್ಕೆ ಸೂಚನೆ ನೀಡ್ತೇನೆ ಎಂದರು.
Udupi college Video, why SIT when investigation is under DYSP says CM Siddaramaiah in Mangalore. As BJP were demanding for SIT to investigate the case CM Siddaramaiah slammed at them.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm