ಬ್ರೇಕಿಂಗ್ ನ್ಯೂಸ್
01-08-23 12:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಉಡುಪಿ ವಿಡಿಯೋ ಘಟನೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರು ಸುಮೊಟೊ ಆಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಮಾಡಲಾಗುತ್ತಿದೆ. ತನಿಖೆ ಆಗಿ ವರದಿ ಬರಲಿ, ಕ್ರಮ ತಗೋತೀವಿ ಎಂದಿದ್ದಾರೆ.
ಮುಖ್ಯಮಂತ್ರಿ ಆದಬಳಿಕ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಸಿದ್ದರಾಮಯ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಉಡುಪಿ ಘಟನೆ ಬಗ್ಗೆ ಕೇಂದ್ರ ಮಹಿಳಾ ಆಯೋಗದವರು ಬಂದು ವರದಿ ಪಡೆದಿದ್ದಾರೆ. ಕಾಲೇಜಿನಲ್ಲಿ ಯಾವುದೇ ಹಿಡನ್ ಕ್ಯಾಮರಾ ಇರಲಿಲ್ಲ ಎಂದಿದ್ದಾರೆ.
ಎಸ್ಐಟಿ ರಚಿಸಿ ತನಿಖೆ ಮಾಡ್ತೀರಾ ಎಂಬ ಪ್ರಶ್ನೆಗೆ, ಡಿವೈಎಸ್ಪಿ ದರ್ಜೆಯ ಅಧಿಕಾರಿ ತನಿಖೆ ಮಾಡ್ತಾರೆಂದ ಮೇಲೆ ಎಸ್ಐಟಿ ಉದ್ಭವ ಆಗಲ್ಲ. ನಮ್ಮ ಪೊಲೀಸರು ಸ್ವತಂತ್ರರಿದ್ದಾರೆ. ತನಿಖೆ ಮಾಡ್ತಾರೆ, ಎಫ್ಎಸ್ಎಲ್ ವರದಿ ಬರಲಿ. ಕ್ರಮ ತಗೋತೀವಿ ಎಂದು ಹೇಳಿದ್ದಾರೆ.
ಕರಾವಳಿಯಲ್ಲಿ ನೈತಿಕ ಪೊಲೀಸ್ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ. ಅದರಲ್ಲಿ ಮುಲಾಜು ಇಲ್ಲ. ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇಲ್ಲ. ಈಗಾಗಲೇ ಪೊಲೀಸರು ಕ್ರಮ ಕೈಗೊಳ್ತಿದ್ದಾರೆ. ಕಠಿಣ ಕ್ರಮಕ್ಕೆ ಸೂಚನೆ ನೀಡ್ತೇನೆ ಎಂದರು.
Udupi college Video, why SIT when investigation is under DYSP says CM Siddaramaiah in Mangalore. As BJP were demanding for SIT to investigate the case CM Siddaramaiah slammed at them.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm