ಬ್ರೇಕಿಂಗ್ ನ್ಯೂಸ್
01-08-23 12:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಉಡುಪಿ ವಿಡಿಯೋ ಘಟನೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರು ಸುಮೊಟೊ ಆಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಮಾಡಲಾಗುತ್ತಿದೆ. ತನಿಖೆ ಆಗಿ ವರದಿ ಬರಲಿ, ಕ್ರಮ ತಗೋತೀವಿ ಎಂದಿದ್ದಾರೆ.
ಮುಖ್ಯಮಂತ್ರಿ ಆದಬಳಿಕ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಸಿದ್ದರಾಮಯ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಉಡುಪಿ ಘಟನೆ ಬಗ್ಗೆ ಕೇಂದ್ರ ಮಹಿಳಾ ಆಯೋಗದವರು ಬಂದು ವರದಿ ಪಡೆದಿದ್ದಾರೆ. ಕಾಲೇಜಿನಲ್ಲಿ ಯಾವುದೇ ಹಿಡನ್ ಕ್ಯಾಮರಾ ಇರಲಿಲ್ಲ ಎಂದಿದ್ದಾರೆ.


ಎಸ್ಐಟಿ ರಚಿಸಿ ತನಿಖೆ ಮಾಡ್ತೀರಾ ಎಂಬ ಪ್ರಶ್ನೆಗೆ, ಡಿವೈಎಸ್ಪಿ ದರ್ಜೆಯ ಅಧಿಕಾರಿ ತನಿಖೆ ಮಾಡ್ತಾರೆಂದ ಮೇಲೆ ಎಸ್ಐಟಿ ಉದ್ಭವ ಆಗಲ್ಲ. ನಮ್ಮ ಪೊಲೀಸರು ಸ್ವತಂತ್ರರಿದ್ದಾರೆ. ತನಿಖೆ ಮಾಡ್ತಾರೆ, ಎಫ್ಎಸ್ಎಲ್ ವರದಿ ಬರಲಿ. ಕ್ರಮ ತಗೋತೀವಿ ಎಂದು ಹೇಳಿದ್ದಾರೆ.


ಕರಾವಳಿಯಲ್ಲಿ ನೈತಿಕ ಪೊಲೀಸ್ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ. ಅದರಲ್ಲಿ ಮುಲಾಜು ಇಲ್ಲ. ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇಲ್ಲ. ಈಗಾಗಲೇ ಪೊಲೀಸರು ಕ್ರಮ ಕೈಗೊಳ್ತಿದ್ದಾರೆ. ಕಠಿಣ ಕ್ರಮಕ್ಕೆ ಸೂಚನೆ ನೀಡ್ತೇನೆ ಎಂದರು.
Udupi college Video, why SIT when investigation is under DYSP says CM Siddaramaiah in Mangalore. As BJP were demanding for SIT to investigate the case CM Siddaramaiah slammed at them.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm