ಬ್ರೇಕಿಂಗ್ ನ್ಯೂಸ್
01-08-23 01:06 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಭಾರೀ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆ ಆಗ್ರಹದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಉತ್ತರ ನೀಡಿದ್ದಾರೆ.
ಮರು ತನಿಖೆ ಮಾಡ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಸೌಜನ್ಯಾ ಕೇಸನ್ನು ಈಗಾಗಲೇ ಸಿಬಿಐಗೆ ಕೊಡಲಾಗಿತ್ತು. ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸೌಜನ್ಯ ಹೆತ್ತವರು ಮರು ತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಾತ್ಮಕವಾಗಿ ಏನು ಮಾಡಬೇಕು ಅಂತ ನೋಡಬೇಕಾಗತ್ತೆ. ನ್ಯಾಯಾಲಯಕ್ಕೆ ಮತ್ತೆ ಅಪೀಲು ಹಾಕಬೇಕಾಗುತ್ತೆ. ತೀರ್ಪು ಏನಿದೆ ಅಂತ ನೋಡಿದ ಮೇಲೆ ನಿರ್ಧಾರ ಮಾಡ್ತೀವಿ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ಖಚಿತ ಎಂದು ಹೇಳಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ದ ಅಥವ ಯಾರ ವಿರುದ್ಧವೂ ಅವಹೇಳನ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಟೀಕೆ ಮಾಡಿದರೂ ಕ್ರಮ ತಗೋತೀರಾ ಎಂದು ಕೇಳಿದ್ದಕ್ಕೆ, ಟೀಕೆ ಮಾಡಿದರೆ ಕ್ರಮ ಅಲ್ಲ, ಸುಳ್ಳು ಸುದ್ದಿ ಹಬ್ಬಿಸಿದರೆ ಮಾತ್ರ ಕ್ರಮ. ಟೀಕೆ ಬೇರೆ, ಸುಳ್ಳು ಸುದ್ದಿ , ವೈಯಕ್ತಿಕ ತೇಜೋವಧೆ ಮಾಡೋದು ಬೇರೆ. ಕುಟುಂಬದ ಬಗ್ಗೆ ಅವಹೇಳನ ಮಾಡಿದ್ರೆ ನೀವು ಬಿಡ್ತೀರಾ ಎಂದು ಮರು ಪ್ರಶ್ನೆ ಹಾಕಿದರು.
ಕಸ್ತೂರಿರಂಗನ್ ವರದಿ ಜಾರಿ ಮಾಡ್ತೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ತೀರ್ಮಾನ ಮಾಡಬೇಕಿರೋದು ಕೇಂದ್ರ ಸರ್ಕಾರ. ವರದಿ ರದ್ದು ಮಾಡುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತಗೋಬೇಕು. ಹಾಗಂತ ನಾವು ಪರಿಸರ ರಕ್ಷಣೆಗೆ ಹಿಂದೆ ಬೀಳಲ್ಲ ಎಂದರು.
ಬಿಟ್ ಕಾಯಿನ್ ತನಿಖೆ ಏನಾಯ್ತು ಎಂಬ ಪ್ರಶ್ನೆಗೆ, ಈಗಾಗಲೇ ಎಸ್ಐಟಿ ಮಾಡಿದ್ದೇವೆ, ಅವರು ತನಿಖೆ ಮಾಡಲಿದ್ದಾರೆ ಎಂದರು. ತಿಂಗಳು ಕಳೆದರೂ ಆರೋಪಿಗಳಿಗೆ ನೋಟೀಸ್ ಕೊಟ್ಟಿಲ್ಲ ಯಾಕೆಂಬ ಪ್ರಶ್ನೆಗೆ, ನೋಡೋಣ ಮಾತಾಡ್ತೀನಿ. ಅದು ತನಿಖಾ ತಂಡದ ಕೆಲಸ ಎಂದು ಮುಖ್ಯಮಂತ್ರಿ ಜಾರಿಕೊಂಡರು.
Soujanya case judgement copy yet to be read says CM Siddaramaiah in Mangalore.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:24 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm