ಬ್ರೇಕಿಂಗ್ ನ್ಯೂಸ್
01-08-23 02:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಎರಡನೇ ಬಾರಿಗೆ ಸಿಎಂ ಆದಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಲು ಮಹಿಳಾ ನಾಯಕಿಯರು ಪೈಪೋಟಿ ನಡೆಸಿದ್ದು ಇಬ್ಬರು ಕಿತ್ತಾಡಿಕೊಂಡ ಘಟನೆ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ತನ್ನ ಬೆಂಬಲಿಗರ ಜೊತೆ ಜೈಕಾರ ಹಾಕುತ್ತಾ ಹೂಗುಚ್ಛ ನೀಡಲು ಮುಂದೆ ಬಂದಿದ್ದಾರೆ. ಈ ವೇಳೆ, ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅಡ್ಡ ಬಂದಿದ್ದು ಶಾಲೆಟ್ ಹತ್ತಿರ ಹೋಗದಂತೆ ತಡೆದಿದ್ದಾರೆ. ಶಾಲೆಟ್ ಪಿಂಟೋ ಹೂವಿನ ಮಾಲೆ ಹಾಕಲು ಬಂದಾಗ ಕವಿತಾ ಸನಿಲ್ ದೂಡಿದ್ದು ಇಬ್ಬರ ಕಿತ್ತಾಟಕ್ಕೆ ಸಾಕ್ಷಿಯಾಯಿತು.

ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಮಹಿಳಾ ನಾಯಕಿಯರು ಹೂಮಾಲೆ ಹಾಕಲು ಮುಂದೆ ಬಂದಿದ್ದರು. ಈ ವೇಳೆ, ಸಿದ್ದರಾಮಯ್ಯ ಕಾರಿಗೆ ಕವಿತಾ ಸನಿಲ್ ಅಡ್ಡ ಬಂದಿರುವುದು, ಕಾರು ಹೋದ ಬಳಿಕ ಕವಿತಾ ಮತ್ತು ಶಾಲೆಟ್ ಪಿಂಟೋ ಕಿತ್ತಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇಬ್ಬರು ನಾಯಕಿಯರ ಜಡೆ ಕಿತ್ತಾಟ ನೋಡಿದ ಕಾಂಗ್ರೆಸ್ ನಾಯಕರು ಮುಸಿ ಮುಸಿ ನಕ್ಕಿದ್ದಾರೆ.

ಸಿದ್ದರಾಮಯ್ಯ ವಿಮಾನ ನಿಲ್ದಾಣದ ಒಳಗಿರುವಾಗಲೇ ಶಾಲೆಟ್ ಪಿಂಟೋಗೆ ಒಳಗೆ ಹೋಗಲು ಅವಕಾಶ ಸಿಕ್ಕಿರಲಿಲ್ಲ. ಹೊರಗಡೆ ಇದ್ದೇ ಆಚೀಚೆ ಅಡ್ಡಾಡುತ್ತಿದ್ದರು. ಆನಂತರ, ಸಿದ್ದರಾಮಯ್ಯ ಹೊರಬಂದು ಮಾಧ್ಯಮಕ್ಕೆ ಮಾತನಾಡಿದ ಸಂದರ್ಭದಲ್ಲಿಯೂ ಕವಿತಾ ಸನಿಲ್ ಇತರೇ ಕಾಂಗ್ರೆಸ್ ನಾಯಕರನ್ನು ಬದಿಗೊತ್ತಿ ಸಿದ್ದರಾಮಯ್ಯ ಹತ್ತಿರ ನಿಂತುಕೊಳ್ಳಲು ಯಶಸ್ವಿಯಾಗಿದ್ದರು. ಕೊನೆಗೆ, ಜೈಕಾರ ಕೂಗಿ ಹೂಮಾಲೆ ಹಾಕುವ ಸಂದರ್ಭದಲ್ಲಿಯೂ ಸಿದ್ದರಾಮಯ್ಯಗೆ ಕವಿತಾ ಸನಿಲ್ ತಡೆ ಹಾಕಿದ್ದು ಇತರೇ ನಾಯಕಿಯರನ್ನು ಸಿಟ್ಟಾಗಿಸಿತ್ತು.
CM siddaramaiah in Mangalore, Congress members Kavitha Sanil andnl Sharlet Pinto fight to give garlands and bouquet.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm