ಬ್ರೇಕಿಂಗ್ ನ್ಯೂಸ್
01-08-23 02:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಎರಡನೇ ಬಾರಿಗೆ ಸಿಎಂ ಆದಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಲು ಮಹಿಳಾ ನಾಯಕಿಯರು ಪೈಪೋಟಿ ನಡೆಸಿದ್ದು ಇಬ್ಬರು ಕಿತ್ತಾಡಿಕೊಂಡ ಘಟನೆ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ತನ್ನ ಬೆಂಬಲಿಗರ ಜೊತೆ ಜೈಕಾರ ಹಾಕುತ್ತಾ ಹೂಗುಚ್ಛ ನೀಡಲು ಮುಂದೆ ಬಂದಿದ್ದಾರೆ. ಈ ವೇಳೆ, ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅಡ್ಡ ಬಂದಿದ್ದು ಶಾಲೆಟ್ ಹತ್ತಿರ ಹೋಗದಂತೆ ತಡೆದಿದ್ದಾರೆ. ಶಾಲೆಟ್ ಪಿಂಟೋ ಹೂವಿನ ಮಾಲೆ ಹಾಕಲು ಬಂದಾಗ ಕವಿತಾ ಸನಿಲ್ ದೂಡಿದ್ದು ಇಬ್ಬರ ಕಿತ್ತಾಟಕ್ಕೆ ಸಾಕ್ಷಿಯಾಯಿತು.

ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಮಹಿಳಾ ನಾಯಕಿಯರು ಹೂಮಾಲೆ ಹಾಕಲು ಮುಂದೆ ಬಂದಿದ್ದರು. ಈ ವೇಳೆ, ಸಿದ್ದರಾಮಯ್ಯ ಕಾರಿಗೆ ಕವಿತಾ ಸನಿಲ್ ಅಡ್ಡ ಬಂದಿರುವುದು, ಕಾರು ಹೋದ ಬಳಿಕ ಕವಿತಾ ಮತ್ತು ಶಾಲೆಟ್ ಪಿಂಟೋ ಕಿತ್ತಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇಬ್ಬರು ನಾಯಕಿಯರ ಜಡೆ ಕಿತ್ತಾಟ ನೋಡಿದ ಕಾಂಗ್ರೆಸ್ ನಾಯಕರು ಮುಸಿ ಮುಸಿ ನಕ್ಕಿದ್ದಾರೆ.

ಸಿದ್ದರಾಮಯ್ಯ ವಿಮಾನ ನಿಲ್ದಾಣದ ಒಳಗಿರುವಾಗಲೇ ಶಾಲೆಟ್ ಪಿಂಟೋಗೆ ಒಳಗೆ ಹೋಗಲು ಅವಕಾಶ ಸಿಕ್ಕಿರಲಿಲ್ಲ. ಹೊರಗಡೆ ಇದ್ದೇ ಆಚೀಚೆ ಅಡ್ಡಾಡುತ್ತಿದ್ದರು. ಆನಂತರ, ಸಿದ್ದರಾಮಯ್ಯ ಹೊರಬಂದು ಮಾಧ್ಯಮಕ್ಕೆ ಮಾತನಾಡಿದ ಸಂದರ್ಭದಲ್ಲಿಯೂ ಕವಿತಾ ಸನಿಲ್ ಇತರೇ ಕಾಂಗ್ರೆಸ್ ನಾಯಕರನ್ನು ಬದಿಗೊತ್ತಿ ಸಿದ್ದರಾಮಯ್ಯ ಹತ್ತಿರ ನಿಂತುಕೊಳ್ಳಲು ಯಶಸ್ವಿಯಾಗಿದ್ದರು. ಕೊನೆಗೆ, ಜೈಕಾರ ಕೂಗಿ ಹೂಮಾಲೆ ಹಾಕುವ ಸಂದರ್ಭದಲ್ಲಿಯೂ ಸಿದ್ದರಾಮಯ್ಯಗೆ ಕವಿತಾ ಸನಿಲ್ ತಡೆ ಹಾಕಿದ್ದು ಇತರೇ ನಾಯಕಿಯರನ್ನು ಸಿಟ್ಟಾಗಿಸಿತ್ತು.
CM siddaramaiah in Mangalore, Congress members Kavitha Sanil andnl Sharlet Pinto fight to give garlands and bouquet.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm