ಬ್ರೇಕಿಂಗ್ ನ್ಯೂಸ್
02-08-23 01:16 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 2: ಮಂಗಳೂರಿನ ವೈದ್ಯರು ಮತ್ತು ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಗಳು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ತಂಡವೊಂದು ನೈತಿಕ ಪೊಲೀಸ್ ಹೆಸರಲ್ಲಿ ಗೂಂಡಾಗಿರಿ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಐವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಕುಂಟಲ್ಪಾಡಿ ಎಂಬಲ್ಲಿ ಮಂಗಳೂರಿನ ಕಾಲೇಜಿನ ವೈದ್ಯರ ತಂಡ ತೆರಳುತ್ತಿದ್ದ ಕಾರನ್ನು ತಡೆದು ಅವಾಜ್ ಹಾಕಿದ ಬಗ್ಗೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ, ಸಂದೀಪ್ ಪೂಜಾರಿ, ಸುಜಿತ್ ಸಫಲಿಗ ಬಂಧಿತ ಆರೋಪಿಗಳು.
ಮಾಳ ಎಸ್.ಕೆ. ಬಾರ್ಡರ್ ಬಳಿಯಿಂದ ಕಾರನ್ನು ಹಿಂಬಾಲಿಸಿದ್ದ ಗುಂಪು, ಕುಂಟಲ್ಪಾಡಿ ಬಳಿ ಕಾರು ಅಡ್ಡಗಟ್ಟಿ ವಿಭಿನ್ನ ಕೋಮಿಗೆ ಸೇರಿದವರು ನೀವು, ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಜ್ ಹಾಕುವುದರ ಜೊತೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಕಾರಿನಲ್ಲಿ ಇಬ್ಬರು ಮಹಿಳೆಯರು, ನಾಲ್ವರು ಪುರುಷರು ಇದ್ದರು. ಈ ವೇಳೆ ಕಾರಿನಲ್ಲಿದ್ದ ಒಬ್ಬರು ಮಹಿಳೆ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಸರ್ಕಲ್ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದ ಪೊಲೀಸರು, ಐವರನ್ನು ಬಂಧಿಸಿದ್ದಾರೆ.
In a recent incident of alleged "immoral policing," the Karkala Police in Udupi arrested five activists associated with the Sangh Parivar. The incident came to light after four doctors and two lady professors, who were traveling in a car, reported the incident to the authorities.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm