ಬ್ರೇಕಿಂಗ್ ನ್ಯೂಸ್
02-08-23 01:16 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 2: ಮಂಗಳೂರಿನ ವೈದ್ಯರು ಮತ್ತು ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಗಳು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ತಂಡವೊಂದು ನೈತಿಕ ಪೊಲೀಸ್ ಹೆಸರಲ್ಲಿ ಗೂಂಡಾಗಿರಿ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಐವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಕುಂಟಲ್ಪಾಡಿ ಎಂಬಲ್ಲಿ ಮಂಗಳೂರಿನ ಕಾಲೇಜಿನ ವೈದ್ಯರ ತಂಡ ತೆರಳುತ್ತಿದ್ದ ಕಾರನ್ನು ತಡೆದು ಅವಾಜ್ ಹಾಕಿದ ಬಗ್ಗೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ, ಸಂದೀಪ್ ಪೂಜಾರಿ, ಸುಜಿತ್ ಸಫಲಿಗ ಬಂಧಿತ ಆರೋಪಿಗಳು.
ಮಾಳ ಎಸ್.ಕೆ. ಬಾರ್ಡರ್ ಬಳಿಯಿಂದ ಕಾರನ್ನು ಹಿಂಬಾಲಿಸಿದ್ದ ಗುಂಪು, ಕುಂಟಲ್ಪಾಡಿ ಬಳಿ ಕಾರು ಅಡ್ಡಗಟ್ಟಿ ವಿಭಿನ್ನ ಕೋಮಿಗೆ ಸೇರಿದವರು ನೀವು, ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಜ್ ಹಾಕುವುದರ ಜೊತೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಕಾರಿನಲ್ಲಿ ಇಬ್ಬರು ಮಹಿಳೆಯರು, ನಾಲ್ವರು ಪುರುಷರು ಇದ್ದರು. ಈ ವೇಳೆ ಕಾರಿನಲ್ಲಿದ್ದ ಒಬ್ಬರು ಮಹಿಳೆ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಸರ್ಕಲ್ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದ ಪೊಲೀಸರು, ಐವರನ್ನು ಬಂಧಿಸಿದ್ದಾರೆ.
In a recent incident of alleged "immoral policing," the Karkala Police in Udupi arrested five activists associated with the Sangh Parivar. The incident came to light after four doctors and two lady professors, who were traveling in a car, reported the incident to the authorities.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm