ಬ್ರೇಕಿಂಗ್ ನ್ಯೂಸ್
02-08-23 01:16 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 2: ಮಂಗಳೂರಿನ ವೈದ್ಯರು ಮತ್ತು ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಗಳು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ತಂಡವೊಂದು ನೈತಿಕ ಪೊಲೀಸ್ ಹೆಸರಲ್ಲಿ ಗೂಂಡಾಗಿರಿ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಐವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಕುಂಟಲ್ಪಾಡಿ ಎಂಬಲ್ಲಿ ಮಂಗಳೂರಿನ ಕಾಲೇಜಿನ ವೈದ್ಯರ ತಂಡ ತೆರಳುತ್ತಿದ್ದ ಕಾರನ್ನು ತಡೆದು ಅವಾಜ್ ಹಾಕಿದ ಬಗ್ಗೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ, ಸಂದೀಪ್ ಪೂಜಾರಿ, ಸುಜಿತ್ ಸಫಲಿಗ ಬಂಧಿತ ಆರೋಪಿಗಳು.
ಮಾಳ ಎಸ್.ಕೆ. ಬಾರ್ಡರ್ ಬಳಿಯಿಂದ ಕಾರನ್ನು ಹಿಂಬಾಲಿಸಿದ್ದ ಗುಂಪು, ಕುಂಟಲ್ಪಾಡಿ ಬಳಿ ಕಾರು ಅಡ್ಡಗಟ್ಟಿ ವಿಭಿನ್ನ ಕೋಮಿಗೆ ಸೇರಿದವರು ನೀವು, ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಜ್ ಹಾಕುವುದರ ಜೊತೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಕಾರಿನಲ್ಲಿ ಇಬ್ಬರು ಮಹಿಳೆಯರು, ನಾಲ್ವರು ಪುರುಷರು ಇದ್ದರು. ಈ ವೇಳೆ ಕಾರಿನಲ್ಲಿದ್ದ ಒಬ್ಬರು ಮಹಿಳೆ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಸರ್ಕಲ್ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದ ಪೊಲೀಸರು, ಐವರನ್ನು ಬಂಧಿಸಿದ್ದಾರೆ.
In a recent incident of alleged "immoral policing," the Karkala Police in Udupi arrested five activists associated with the Sangh Parivar. The incident came to light after four doctors and two lady professors, who were traveling in a car, reported the incident to the authorities.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm