ಬ್ರೇಕಿಂಗ್ ನ್ಯೂಸ್
02-08-23 03:58 pm Mangalore Correspondent ಕರಾವಳಿ
ಬೆಂಗಳೂರು, ಆಗಸ್ಟ್ 2: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ”ದಲಿತ ಹೆಣ್ಣುಮಗಳು ಎಂಬ ಕಾರಣಕ್ಕೆ ಅಸಡ್ಡೆಯೇ? ಹಿಂದೂ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸುವ ಶೋಭಾ ಕರಂದ್ಲಾಜೆ ಅವರ ಬಾಯಿಯನ್ನು ಈಗ ಅದುಮಿ ಹಿಡಿದವರು ಯಾರು?” ಎಂದು ಕೇಂದ್ರ ಸಚಿವೆಯನ್ನು ತರಾಟೆಗೆ ತೆಗದುಕೊಂಡಿದೆ.


ಉಡುಪಿಯಲ್ಲಿ ಇಲಿಯನ್ನು ಹುಲಿ ಮಾಡಲು ಹೊರಟಿರುವ ಬಿಜೆಪಿ ನಾಯಕರಿಗೆ ಅದೇ ಕರಾವಳಿಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಮೌನವೇಕೆ ? ಆ ದಲಿತ ಬಾಲಕಿ ಹಿಂದೂ ಅಲ್ಲವೇ? ಬಿಜೆಪಿಗೆ ನಂಟಿರುವವರು ನಡೆಸುವ ಅತ್ಯಾಚಾರ, ಅನಾಚಾರಗಳಿಗೆ ಬಿಜೆಪಿಯ ಸಮ್ಮತಿ ಇದೆಯೇ?” ಎಂದು ಕಾಂಗ್ರೆಸ್ ಕಿಡಿಕಾರಿದೆ.
Mangalore Gang rape in Vitla by 3 Hindu leaders, why is Shobha karandlaje silent on this big issue Slams Congress.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:24 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm