ಬ್ರೇಕಿಂಗ್ ನ್ಯೂಸ್
02-08-23 10:22 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 2: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಮರು ತನಿಖೆಗೆ ಒತ್ತಾಯಿಸಿ ಕಡಬದಲ್ಲಿ ಒಕ್ಕಲಿಗ ಗೌಡ ಸಂಘದ ನೇತೃತ್ವದಲ್ಲಿ ಹಕ್ಕೊತ್ತಾಯ, ಪ್ರತಿಭಟನಾ ಸಭೆ ನಡೆದಿದೆ.
ಮುಖ್ಯಮಂತ್ರಿಗಳು ಹೇಳಿರುವಂತೆ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವ ಅವಶ್ಯಕತೆಯಿಲ್ಲ. ಪ್ರಕರಣದ ಬಗ್ಗೆ ಮರು ತನಿಖೆ ಮಾಡಿ ನ್ಯಾಯ ದೊರಕಿಸಿಕೊಡಬೇಕು. ನೈಜ ಆರೋಪಿಯನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.


ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದು ಕಡಬ ಪೇಟೆಯಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ಒಕ್ಕಲಿಗ ಸಂಘದ ಜೊತೆಗೆ ಹಲವಾರು ಇತರೇ ಸಂಘಟನೆಗಳು ಸಭೆಯಲ್ಲಿ ಸೇರಿದ್ದು ಇತರೇ ಸಮುದಾಯಗಳ ಜನರೂ ಭಾಗವಹಿಸಿದ್ದರು. ಬಳಿಕ ಕಡಬ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಮೆರವಣಿಗೆ ವೇಳೆ ವಾಹನಗಳಿಗೆ ಜಸ್ಟಿಸ್ ಫಾರ್ ಸೌಜನ್ಯಾ ಸ್ಟಿಕ್ಕರ್ ಅಳವಡಿಸಿ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ಸಭೆ ಯಾವುದೇ ಕ್ಷೇತ್ರ ಅಥವಾ ವ್ಯಕ್ತಿಯ ವಿರುದ್ಧ ಅಲ್ಲ. ಕೃತ್ಯ ಎಸಗಿದ ಆರೋಪಿಗಳು ಯಾರೆಂದು ಪತ್ತೆ ಮಾಡಬೇಕು. ಅದಷ್ಟೇ ನಮ್ಮ ಒತ್ತಾಯ. ನಮ್ಮ ಅಹವಾಲನ್ನು ನಿರ್ಲಕ್ಷ್ಯ ಮಾಡಿದರೆ ಪ್ರತಿ ಜಿಲ್ಲೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಸೇರಿದ್ದ ಪ್ರಮುಖರು ತಿಳಿಸಿದ್ದಾರೆ.
Saujanya rape case, gowda community holds massive protest at Kadaba in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm