ಬ್ರೇಕಿಂಗ್ ನ್ಯೂಸ್
02-08-23 10:22 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 2: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಮರು ತನಿಖೆಗೆ ಒತ್ತಾಯಿಸಿ ಕಡಬದಲ್ಲಿ ಒಕ್ಕಲಿಗ ಗೌಡ ಸಂಘದ ನೇತೃತ್ವದಲ್ಲಿ ಹಕ್ಕೊತ್ತಾಯ, ಪ್ರತಿಭಟನಾ ಸಭೆ ನಡೆದಿದೆ.
ಮುಖ್ಯಮಂತ್ರಿಗಳು ಹೇಳಿರುವಂತೆ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವ ಅವಶ್ಯಕತೆಯಿಲ್ಲ. ಪ್ರಕರಣದ ಬಗ್ಗೆ ಮರು ತನಿಖೆ ಮಾಡಿ ನ್ಯಾಯ ದೊರಕಿಸಿಕೊಡಬೇಕು. ನೈಜ ಆರೋಪಿಯನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.


ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದು ಕಡಬ ಪೇಟೆಯಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ಒಕ್ಕಲಿಗ ಸಂಘದ ಜೊತೆಗೆ ಹಲವಾರು ಇತರೇ ಸಂಘಟನೆಗಳು ಸಭೆಯಲ್ಲಿ ಸೇರಿದ್ದು ಇತರೇ ಸಮುದಾಯಗಳ ಜನರೂ ಭಾಗವಹಿಸಿದ್ದರು. ಬಳಿಕ ಕಡಬ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಮೆರವಣಿಗೆ ವೇಳೆ ವಾಹನಗಳಿಗೆ ಜಸ್ಟಿಸ್ ಫಾರ್ ಸೌಜನ್ಯಾ ಸ್ಟಿಕ್ಕರ್ ಅಳವಡಿಸಿ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ಸಭೆ ಯಾವುದೇ ಕ್ಷೇತ್ರ ಅಥವಾ ವ್ಯಕ್ತಿಯ ವಿರುದ್ಧ ಅಲ್ಲ. ಕೃತ್ಯ ಎಸಗಿದ ಆರೋಪಿಗಳು ಯಾರೆಂದು ಪತ್ತೆ ಮಾಡಬೇಕು. ಅದಷ್ಟೇ ನಮ್ಮ ಒತ್ತಾಯ. ನಮ್ಮ ಅಹವಾಲನ್ನು ನಿರ್ಲಕ್ಷ್ಯ ಮಾಡಿದರೆ ಪ್ರತಿ ಜಿಲ್ಲೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಸೇರಿದ್ದ ಪ್ರಮುಖರು ತಿಳಿಸಿದ್ದಾರೆ.
Saujanya rape case, gowda community holds massive protest at Kadaba in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm