ಬ್ರೇಕಿಂಗ್ ನ್ಯೂಸ್
02-08-23 10:22 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 2: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಮರು ತನಿಖೆಗೆ ಒತ್ತಾಯಿಸಿ ಕಡಬದಲ್ಲಿ ಒಕ್ಕಲಿಗ ಗೌಡ ಸಂಘದ ನೇತೃತ್ವದಲ್ಲಿ ಹಕ್ಕೊತ್ತಾಯ, ಪ್ರತಿಭಟನಾ ಸಭೆ ನಡೆದಿದೆ.
ಮುಖ್ಯಮಂತ್ರಿಗಳು ಹೇಳಿರುವಂತೆ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವ ಅವಶ್ಯಕತೆಯಿಲ್ಲ. ಪ್ರಕರಣದ ಬಗ್ಗೆ ಮರು ತನಿಖೆ ಮಾಡಿ ನ್ಯಾಯ ದೊರಕಿಸಿಕೊಡಬೇಕು. ನೈಜ ಆರೋಪಿಯನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.


ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದು ಕಡಬ ಪೇಟೆಯಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ಒಕ್ಕಲಿಗ ಸಂಘದ ಜೊತೆಗೆ ಹಲವಾರು ಇತರೇ ಸಂಘಟನೆಗಳು ಸಭೆಯಲ್ಲಿ ಸೇರಿದ್ದು ಇತರೇ ಸಮುದಾಯಗಳ ಜನರೂ ಭಾಗವಹಿಸಿದ್ದರು. ಬಳಿಕ ಕಡಬ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಮೆರವಣಿಗೆ ವೇಳೆ ವಾಹನಗಳಿಗೆ ಜಸ್ಟಿಸ್ ಫಾರ್ ಸೌಜನ್ಯಾ ಸ್ಟಿಕ್ಕರ್ ಅಳವಡಿಸಿ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ಸಭೆ ಯಾವುದೇ ಕ್ಷೇತ್ರ ಅಥವಾ ವ್ಯಕ್ತಿಯ ವಿರುದ್ಧ ಅಲ್ಲ. ಕೃತ್ಯ ಎಸಗಿದ ಆರೋಪಿಗಳು ಯಾರೆಂದು ಪತ್ತೆ ಮಾಡಬೇಕು. ಅದಷ್ಟೇ ನಮ್ಮ ಒತ್ತಾಯ. ನಮ್ಮ ಅಹವಾಲನ್ನು ನಿರ್ಲಕ್ಷ್ಯ ಮಾಡಿದರೆ ಪ್ರತಿ ಜಿಲ್ಲೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಸೇರಿದ್ದ ಪ್ರಮುಖರು ತಿಳಿಸಿದ್ದಾರೆ.
Saujanya rape case, gowda community holds massive protest at Kadaba in Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm